Webdunia - Bharat's app for daily news and videos

Install App

ತಂದೆಯ ನೆನೆದು ಭಾವುಕರಾದ ಸುಧಾರಾಣಿ

Webdunia
ಭಾನುವಾರ, 17 ಜನವರಿ 2021 (10:14 IST)
ಬೆಂಗಳೂರು: ನಟಿ ಸುಧಾರಾಣಿ ತಂದೆ ಗೋಪಾಲಕೃಷ್ಣ ಮೊನ್ನೆಯಷ್ಟೇ ನಿಧನರಾಗಿದ್ದರು. ಇದೀಗ ಸುಧಾರಾಣಿ ತಮ್ಮ ತಂದೆಯ ಬಗ್ಗೆ ಭಾವುಕರಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.


‘ಕಿಟ್ಟಿ ನೀವು ಅತ್ಯಂತ ಪರಿಶುದ್ಧ ವ್ಯಕ್ತಿ. ನೀವು ಮಾತಾಡೋದು ಕಡಿಮೆ. ಆದರೆ ಅತ್ಯಂತ ಶ್ರೇಷ್ಠ ಮೌಲ್ಯಗಳನ್ನು ಹೊಂದಿದ್ದ ವ್ಯಕ್ತಿ. ನಿಮ್ಮ ಕೆಲವು ಉತ್ತಮ ಗುಣನಡತೆಗಳನ್ನು ನಾನು ಅಳವಡಿಸಿಕೊಳ್ಳಬಹುದು ಎಂದುಕೊಳ್ಳುತ್ತೇನೆ. ನಿಮ್ಮನ್ನು ಮಿಸ್ ಮಾಡಿಕೊಳ್ಳುವ ಅಣ್ಣಾ..’ ಎಂದು ಸುಧಾರಾಣಿ ಭಾವುಕರಾಗಿ ತಂದೆಯ ಬಗ್ಗೆ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಖ್ಯಾತ ಯೂಟ್ಯೂಬರ್ ಪತ್ನಿ ಬಸ್ ಡ್ರೈವರ್ ಜತೆ ಓಡಿ ಹೋದ ಪ್ರಕರಣಕ್ಕೆ ಹೊಸ ಟ್ವಿಸ್ಟ್‌

ತನ್ನ ಕಣ್ಣೆದುರೆ ಅಭಿಮಾನಿಗಳು ಮೇಲಿದ್ದ ಬಿದ್ದಾಗ ಯಶ್ ಹೇಗೆ ನಡೆದುಕೊಂಡ್ರು ನೋಡಿ, Video

ಯಶ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಇದೆಂಥಾ ಅವಘಡ, ಇಬ್ಬರು ಅಭಿಮಾನಿಗಳಿಗೆ ಗಾಯ

ಯಶ್ ಮನೆಯಲ್ಲಿಲ್ಲದಿದ್ದರೂ ಪೂಜೆ ಮಿಸ್ ಆಗದ ಹಾಗೆ ನೋಡಿಕೊಂಡ್ರು ರಾಧಿಕಾ ಪಂಡಿತ್

45ನೇ ವರ್ಷದಲ್ಲಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಕರೀನಾ ಕಪೂರ್‌, ಈ ಚರ್ಚೆಗೆ ಕಾರಣ ಈ ವಿಡಿಯೋ

ಮುಂದಿನ ಸುದ್ದಿ
Show comments