ಮತ್ತೆ ಕಿರುತೆರೆಗೆ ಬಂದ ನಟಿ ಸುಧಾರಾಣಿ

Webdunia
ಭಾನುವಾರ, 3 ಜುಲೈ 2022 (09:48 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಹೀರೋಯಿನ್ ಆಗಿ ಮಿಂಚಿದ್ದ ಎವರ್ ಗ್ರೀನ್ ನಟಿ ಸುಧಾರಾಣಿ ಈಗ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಹೊಸ ಧಾರವಾಹಿ ಶ್ರೀರಸ್ತು ಶುಭಮಸ್ತು ಧಾರವಾಹಿ ಮೂಲಕ ಸುಧಾರಾಣಿ ಕಿರುತೆರೆಯಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಈ ಮೊದಲು ಜೀ ಕನ್ನಡ ವಾಹಿನಿಯಲ್ಲಿ ಜೊತೆ ಜೊತೆಯಲಿ ಧಾರವಾಹಿಯ ಕೆಲವು ಎಪಿಸೋಡ್ ಗಳಲ್ಲಿ ಅಭಿನಯಿಸಿದ್ದರು. ಇದೀಗ ಅದೇ ಜೀ ವಾಹಿನಿಯಲ್ಲಿ ಮತ್ತೊಂದು ಧಾರವಾಹಿ ಮೂಲಕ ಪ್ರಮುಖ ಪಾತ್ರದಲ್ಲಿ ಮಿಂಚಲಿದ್ದಾರೆ. ಸದ್ಯದಲ್ಲೇ ಧಾರವಾಹಿಯ ಪ್ರಸಾರ ದಿನಾಂಕ ಪ್ರಕಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇದು ಆಘಾತದಿಂದ ಹೊರಬರಲು ಸಹಾಯ ಮಾಡಿತು: ಸುಶಾಂತ್ ರಜಪೂರ್ ನಿಧನದ ಬಗ್ಗೆ ರಿಯಾ ಚಕ್ರವರ್ತಿ

ಆಕೆ ನನ್ನ ಕಡೆಯಿಂದ ಒಂದು ರೂಪಾಯಿನೂ ಖರ್ಚು ಮಾಡಿಸಿಲ್ಲ, ಸುಶ್ಮಿತಾ ಸೇನ್ ಬಗ್ಗೆ ಕೇವಲವಾಗಿ ಮಾತನಾಡಿದವರಿಗೆ ಕೌಂಟರ್ ಕೊಟ್ಟ ಲಲಿತ್‌ ಮೋದಿ

ಭದ್ರತೆ ಉಲ್ಲಂಘಿಸಿ ರಾಮ್ ಚರಣ್‌ ಹತ್ತಿರ ಬಂದ ಫ್ಯಾನ್ಸ್‌ನನ್ನು ಸೆಕ್ಯೂರಿಟಿ ಕೆವಿನ್ ಹೇಗೆ ಎತ್ತಾಕಿಕೊಂಡು ಹೋದ್ರು ನೋಡಿ, Video

ವೈರಲ್ ಆಯ್ತು ನಟ ದರ್ಶನ್ ಲೇಟೆಸ್ಟ್ ಫೋಟೋ: ಹೆಂಗಿದ್ದವರು ಹಿಂಗಾದ್ರಲ್ಲಾ ಎಂದು ಬೇಸರಿಸಿದ ಫ್ಯಾನ್ಸ್

ಕರುಪ್ಪು ಸಕ್ಸಸ್‌ ಖುಷಿಯಲ್ಲಿ ಛಾಯಾಗ್ರಾಹಕನಿಗೆ ಬಿಗ್‌ ಸರ್ಪ್ರೈಸ್ ಕೊಟ್ಟ ನಟ ಸೂರ್ಯ

ಮುಂದಿನ ಸುದ್ದಿ
Show comments