Webdunia - Bharat's app for daily news and videos

Install App

ಮತ್ತೆ ಕಿರುತೆರೆಗೆ ಬಂದ ನಟಿ ಸುಧಾರಾಣಿ

Webdunia
ಭಾನುವಾರ, 3 ಜುಲೈ 2022 (09:48 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಹೀರೋಯಿನ್ ಆಗಿ ಮಿಂಚಿದ್ದ ಎವರ್ ಗ್ರೀನ್ ನಟಿ ಸುಧಾರಾಣಿ ಈಗ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಹೊಸ ಧಾರವಾಹಿ ಶ್ರೀರಸ್ತು ಶುಭಮಸ್ತು ಧಾರವಾಹಿ ಮೂಲಕ ಸುಧಾರಾಣಿ ಕಿರುತೆರೆಯಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಈ ಮೊದಲು ಜೀ ಕನ್ನಡ ವಾಹಿನಿಯಲ್ಲಿ ಜೊತೆ ಜೊತೆಯಲಿ ಧಾರವಾಹಿಯ ಕೆಲವು ಎಪಿಸೋಡ್ ಗಳಲ್ಲಿ ಅಭಿನಯಿಸಿದ್ದರು. ಇದೀಗ ಅದೇ ಜೀ ವಾಹಿನಿಯಲ್ಲಿ ಮತ್ತೊಂದು ಧಾರವಾಹಿ ಮೂಲಕ ಪ್ರಮುಖ ಪಾತ್ರದಲ್ಲಿ ಮಿಂಚಲಿದ್ದಾರೆ. ಸದ್ಯದಲ್ಲೇ ಧಾರವಾಹಿಯ ಪ್ರಸಾರ ದಿನಾಂಕ ಪ್ರಕಟವಾಗಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments