ಮತ್ತೆ ಕಿರುತೆರೆಗೆ ಬಂದ ನಟಿ ಸುಧಾರಾಣಿ

Webdunia
ಭಾನುವಾರ, 3 ಜುಲೈ 2022 (09:48 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಹೀರೋಯಿನ್ ಆಗಿ ಮಿಂಚಿದ್ದ ಎವರ್ ಗ್ರೀನ್ ನಟಿ ಸುಧಾರಾಣಿ ಈಗ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಹೊಸ ಧಾರವಾಹಿ ಶ್ರೀರಸ್ತು ಶುಭಮಸ್ತು ಧಾರವಾಹಿ ಮೂಲಕ ಸುಧಾರಾಣಿ ಕಿರುತೆರೆಯಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಈ ಮೊದಲು ಜೀ ಕನ್ನಡ ವಾಹಿನಿಯಲ್ಲಿ ಜೊತೆ ಜೊತೆಯಲಿ ಧಾರವಾಹಿಯ ಕೆಲವು ಎಪಿಸೋಡ್ ಗಳಲ್ಲಿ ಅಭಿನಯಿಸಿದ್ದರು. ಇದೀಗ ಅದೇ ಜೀ ವಾಹಿನಿಯಲ್ಲಿ ಮತ್ತೊಂದು ಧಾರವಾಹಿ ಮೂಲಕ ಪ್ರಮುಖ ಪಾತ್ರದಲ್ಲಿ ಮಿಂಚಲಿದ್ದಾರೆ. ಸದ್ಯದಲ್ಲೇ ಧಾರವಾಹಿಯ ಪ್ರಸಾರ ದಿನಾಂಕ ಪ್ರಕಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ಮುಂದಿನ ಸುದ್ದಿ
Show comments