Webdunia - Bharat's app for daily news and videos

Install App

ಮತ್ತೆ ಕಿರುತೆರೆಗೆ ಬಂದ ನಟಿ ಸುಧಾರಾಣಿ

Webdunia
ಭಾನುವಾರ, 3 ಜುಲೈ 2022 (09:48 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಹೀರೋಯಿನ್ ಆಗಿ ಮಿಂಚಿದ್ದ ಎವರ್ ಗ್ರೀನ್ ನಟಿ ಸುಧಾರಾಣಿ ಈಗ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಹೊಸ ಧಾರವಾಹಿ ಶ್ರೀರಸ್ತು ಶುಭಮಸ್ತು ಧಾರವಾಹಿ ಮೂಲಕ ಸುಧಾರಾಣಿ ಕಿರುತೆರೆಯಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಈ ಮೊದಲು ಜೀ ಕನ್ನಡ ವಾಹಿನಿಯಲ್ಲಿ ಜೊತೆ ಜೊತೆಯಲಿ ಧಾರವಾಹಿಯ ಕೆಲವು ಎಪಿಸೋಡ್ ಗಳಲ್ಲಿ ಅಭಿನಯಿಸಿದ್ದರು. ಇದೀಗ ಅದೇ ಜೀ ವಾಹಿನಿಯಲ್ಲಿ ಮತ್ತೊಂದು ಧಾರವಾಹಿ ಮೂಲಕ ಪ್ರಮುಖ ಪಾತ್ರದಲ್ಲಿ ಮಿಂಚಲಿದ್ದಾರೆ. ಸದ್ಯದಲ್ಲೇ ಧಾರವಾಹಿಯ ಪ್ರಸಾರ ದಿನಾಂಕ ಪ್ರಕಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಒಂದೇ ದಿನದಲ್ಲಿ ಎಲಿಮಿನೇಟ್ ಮಾಡುದಿದ್ರೆ ರಕ್ಷಿತಾಳನ್ನು ಎಂಥ ಸಾವಿಗೆ ಕರೆಸಿದ್ದಾ

ಕಾಂತಾರ ಚಾಪ್ಟರ್ 1 ಬಿಡುಗಡೆ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ರಿಂದ ಬಿಗ್ ಶಾಕ್

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ

ಟಿವಿಕೆ ರಾಲಿಯಲ್ಲಿ ಕಾಲ್ತುಳಿತ: ವಿಜಯ್ ಫ್ಯಾನ್ಸ್ ದೂರುತ್ತಿರುವುದು ಈಗ ಇವರನ್ನೇ

ಮುಂದಿನ ಸುದ್ದಿ
Show comments