Webdunia - Bharat's app for daily news and videos

Install App

ಮತ್ತೆ ಕಿರುತೆರೆಗೆ ಬಂದ ನಟಿ ಸುಧಾರಾಣಿ

Webdunia
ಭಾನುವಾರ, 3 ಜುಲೈ 2022 (09:48 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಒಂದು ಕಾಲದಲ್ಲಿ ಹೀರೋಯಿನ್ ಆಗಿ ಮಿಂಚಿದ್ದ ಎವರ್ ಗ್ರೀನ್ ನಟಿ ಸುಧಾರಾಣಿ ಈಗ ಕಿರುತೆರೆಗೆ ಕಮ್ ಬ್ಯಾಕ್ ಮಾಡುತ್ತಿದ್ದಾರೆ.

ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಹೊಸ ಧಾರವಾಹಿ ಶ್ರೀರಸ್ತು ಶುಭಮಸ್ತು ಧಾರವಾಹಿ ಮೂಲಕ ಸುಧಾರಾಣಿ ಕಿರುತೆರೆಯಲ್ಲಿ ಪ್ರಮುಖ ಪಾತ್ರ ಮಾಡಲಿದ್ದಾರೆ.

ಈ ಮೊದಲು ಜೀ ಕನ್ನಡ ವಾಹಿನಿಯಲ್ಲಿ ಜೊತೆ ಜೊತೆಯಲಿ ಧಾರವಾಹಿಯ ಕೆಲವು ಎಪಿಸೋಡ್ ಗಳಲ್ಲಿ ಅಭಿನಯಿಸಿದ್ದರು. ಇದೀಗ ಅದೇ ಜೀ ವಾಹಿನಿಯಲ್ಲಿ ಮತ್ತೊಂದು ಧಾರವಾಹಿ ಮೂಲಕ ಪ್ರಮುಖ ಪಾತ್ರದಲ್ಲಿ ಮಿಂಚಲಿದ್ದಾರೆ. ಸದ್ಯದಲ್ಲೇ ಧಾರವಾಹಿಯ ಪ್ರಸಾರ ದಿನಾಂಕ ಪ್ರಕಟವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮನೆಗೆ ಬಂದ ಜಗ್ಗೇಶ್‌ಗೆ ದುಬಾರಿ ವಾಚ್ ಗಿಫ್ಟ್ ಕೊಟ್ಟ ಶಿವರಾಜ್‌ಕುಮಾರ್ ದಂಪತಿ

ಗಣೇಶ ಹಬ್ಬದಂದೇ ಬಹುನಿರೀಕ್ಷಿತ ರಾಮಾಯಣ ಸಿನಿಮಾದ ಮೊದಲ ಸಿನಿಮಾ ಔಟ್‌: ಜೈ ಜೈ ರಾಮ್ ಹಾಡಿಗೆ ಅಭಿಮಾನಿಗಳು ಫಿದಾ

Video: ವಿಜಯ್‌-ರಶ್ಮಿಕಾ ಅಭಿನಯದ ರಣಬಾಲಿ ಚಿತ್ರ ರಿಲೀಸ್‌ಗೆ ಡೇಟ್ ಫಿಕ್ಸ್: ಖಡಕ್‌ ಲುಕ್‌ ಅಬ್ಬರಿಸಲಿರುವ ದೇವರಕೊಂಡ

ಗಣೇಶ ಚತುರ್ಥಿಯಂದು ಡಾಲಿ ಮನೆಯಲ್ಲಿ ಡಬಲ್‌ ಸಂಭ್ರಮ: ವಿಶೇಷವಾಗಿ ಮಗ ಹೆಸರನ್ನು ರಿವಿಲ್‌ ಮಾಡಿದ ಧನಂಜಯ್‌

BIG BOSS KANNADA: ದೊಡ್ಮನೆ ಮನೆ ಪ್ರವೇಶಿಸದೆ ಫ್ಲೈಟ್ ಜರ್ನಿಯಲ್ಲೇ ಪ್ರಯಾಣ ಮುಗಿಸಿದ ಪ್ರಥಮಾ ಪ್ರಸಾದ್

ಮುಂದಿನ ಸುದ್ದಿ
Show comments