Webdunia - Bharat's app for daily news and videos

Install App

ಧಾರವಾಹಿಯಲ್ಲಿ ಎವರ್ ಗ್ರೀನ್ ನಟಿ ಸುಧಾರಾಣಿ

Webdunia
ಶನಿವಾರ, 26 ಡಿಸೆಂಬರ್ 2020 (10:15 IST)
ಬೆಂಗಳೂರು: ಎವರ್ ಗ್ರೀನ್ ನಟಿ ಸುಧಾರಾಣಿ ಈಗ ಧಾರವಾಹಿಯೊಂದರ ಪ್ರಮುಖ ಪಾತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರವಾಗುವ ಜೊತೆ ಜೊತೆಯಲಿ ಧಾರವಾಹಿಯಲ್ಲಿ ಅವರು ಪ್ರಮುಖ ಪಾತ್ರವೊಂದನ್ನು ಮಾಡಲಿದ್ದಾರೆ.

 

ಸದ್ಯಕ್ಕೆ ಧಾರವಾಹಿಯ ಟಿಆರ್ ಪಿ ಮೂರನೇ ಸ್ಥಾನಕ್ಕೆ ಕುಸಿದಿದೆ. ಈ ಹೊತ್ತಿನಲ್ಲಿ ಮತ್ತೆ ಮೊದಲಿನ ಚಾರ್ಮ್ ಗೆ ತರಲು ವಾಹಿನಿ ಕೆಲವು ಎಪಿಸೋಡ್ ಗಳಿಗೆ ಸುಧಾರಾಣಿ ಮತ್ತು ನಟ ವಿಜಯ್ ಸೂರ್ಯರನ್ನು ಕರೆತರುತ್ತಿದೆ. ವಿಜಯ್ ಸೂರ್ಯ ನಾಯಕಿ ಅನು ಸಿರಿಮನೆಯನ್ನು ಮದುವೆಯಾಗಲು ಬರುವ ವರನಾಗಿ ಕಾಣಿಸಿಕೊಳ‍್ಳಲಿದ್ದರೆ, ಅವರ ಜೊತೆಗೆ ಸುಧಾರಾಣಿ ಕೂಡಾ ಇರುತ್ತಾರೆ. ಈಗಾಗಲೇ ಪ್ರೋಮೋ ಹರಿಯಬಿಡಲಾಗಿದ್ದು, ಸುಧಾರಾಣಿ ಎಂಟ್ರಿ ಕೊಡುತ್ತಿರುವ ಸುದ್ದಿ ಅಭಿಮಾನಿಗಳಲ್ಲಿ ವಿಶೇಷ ಸಂಚಲನ ಮೂಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments