Webdunia - Bharat's app for daily news and videos

Install App

ಕಿಚ್ಚ ಸುದೀಪ್ ಅನಾರೋಗ್ಯ .. ಆಸ್ಪತ್ರೆಗೆ ದಾಖಲು ?!

Webdunia
ಬುಧವಾರ, 29 ಜುಲೈ 2015 (10:20 IST)
ಚಿಂತಿಸ ಬೇಡಿ ಪ್ರಿಯ ಕಿಚ್ಚ  ಅಭಿಮಾನಿಗಳೇ. ಸುದೀಪ್ ಈಗ ಆಸ್ಪತ್ರೆಯಿಂದ ಮನೆಗೆ ಬಂದಿದ್ದಾರೆ. ಅವರ ಆರೋಗ್ಯ ಸುಸ್ಥಿರವಾಗಿದೆ. ಅವರ ವೃತ್ತಿಯ ಬಗ್ಗೆ ಹೇಳುವುದಾದರೆ ಇತ್ತೀಚೆಗೆ ಸುದೀಪ್ ಅವರ ಚಿತ್ರ ರನ್ನ ಬಿಡುಗಡೆ ಆಯಿತು. ಅಪರೂಪದ ಯಶಸ್ಸು ಗಳಿಸಿದ ಚಿತ್ರದ ಸಾಲಿಗೆ ಅದು ಸೇರ್ಪಡೆ ಆಗಿದೆ. ಇದರ ನಡುವೆ ಸುದೀಪ್ ಅವರು ಶಿವಮೊಗ್ಗ ಕೆಪಿಎಲ್ ತಂಡವನ್ನು ಕೊಂಡಿದ್ದಾರೆ. ವೃತ್ತಿಯಲ್ಲಿ ಎಷ್ಟೇ ನಿಪುಣತೆ ಇದ್ದರೂ ಸಹಿತ ಆರೋಗ್ಯದ ಬಗ್ಗೆಯೂ ಸಹಿತ ಹೆಚ್ಚು ಆದ್ಯತೆ ನೀಡಬೇಕು. ನಿರ್ಲಕ್ಷ್ಯ ಮಾಡಿದರೆ ತೊಂದರೆ ತಪ್ಪಿದ್ದಲ್ಲ. 
ಇತ್ತೀಚೆಗೆ ಅವರು ಅಸಿಡಿಟಿಯ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಸೇರಿದ ಮಾರನೆಯ ದಿನವೇ ಅವರು ಡಿಸ್ಚಾರ್ಜ್ ಆಗಿ ಮನೆಗೆ ಬಂದರು. ಸತತವಾಗಿ ಮೈಗ್ರೇನ್ ಮತ್ತು ಬೆನ್ನು ನೋವಿನಿಂದ ಕಳೆದ 20ವರ್ಷಗಳಿಂದ ಬಳಲುತ್ತಿರುವ ಸುದೀಪ್ ಅವರು ಈಗ ಎರಡು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಬೇಗ ಸುಧಾರಿಸಲಿ.  ಫಿಟ್ ಅಂಡ್ ಫೈನ್ ಆಗಿ ಮತ್ತಷ್ಟು ಉತ್ತಮ ಚಿತ್ರಗಳನ್ನು ಕಿಚ್ಚ ನೀಡಲಿ. 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments