Webdunia - Bharat's app for daily news and videos

Install App

ಮತ್ತೆ ‘ಬಂಧನ’ ಸಿನಿಮಾ ಮಾಡಲು ಬಂದ ಸುಹಾಸಿನಿ

Webdunia
ಭಾನುವಾರ, 12 ಡಿಸೆಂಬರ್ 2021 (08:50 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್-ಸುಹಾಸಿನಿ ಅಭಿನಯದ ‘ಬಂಧನ’ ಸಿನಿಮಾ ಯಾರಿಗೆ ಗೊತ್ತಿಲ್ಲ ಹೇಳಿ? ಒಂದು ಕಾಲದ ಸೂಪರ್ ಹಿಟ್ ಸಿನಿಮಾ ಇದೀಗ ಮತ್ತೆ ಎರಡನೇ ಭಾಗವಾಗಿ ತೆರೆಗೆ ಬರಲಿದೆ.

ಬಂಧನ ಸಿನಿಮಾ ನಿರ್ದೇಶಿಸಿದ್ದ ರಾಜೇಂದ್ರ ಸಿಂಗ್ ಬಾಬು ಈಗ ಬಂಧನ 2 ಸಿನಿಮಾ ತಯಾರಿಯಲ್ಲಿದ್ದಾರೆ. ಈಗಾಗಲೇ ಇದರ ಮುಹೂರ್ತ ಕೂಡಾ ನಡೆದಿದೆ.

ತಮ್ಮ ಪುತ್ರ ಆದಿತ್ಯರನ್ನು ನಾಯಕರಾಗಿ ಮಾಡಿ ಈ ಸಿನಿಮಾ ಮಾಡುತ್ತಿದ್ದಾರೆ ಬಾಬು. ಜೊತೆಗೆ ಭಾಗ 1 ರಲ್ಲಿ ನಾಯಕಿಯಾಗಿದ್ದ ಖ‍್ಯಾತ ನಟಿ ಸುಹಾಸಿನಿ ಬಂಧನ 2 ರಲ್ಲಿ ಬಣ್ಣ ಹಚ್ಚಲಿದ್ದಾರೆ. 80 ರ ದಶಕದಲ್ಲಿ ಮೋಡಿ ಮಾಡಿದ್ದ ಈ ಸಿನಿಮಾ ಮತ್ತೆ ತಮ್ಮ ಮಗನಿಗೂ ಅದೃಷ್ಟ ತಂದುಕೊಡಬಹುದು ಎಂಬ ನಂಬಿಕೆಯಲ್ಲಿ ರಾಜೇಂದ್ರ ಸಿಂಗ್ ಬಾಬು ಇದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಮುಂದಿನ ಸುದ್ದಿ
Show comments