Webdunia - Bharat's app for daily news and videos

Install App

ಗೀತಾ ವಿಷ್ಣು ಪ್ರಕರಣದಲ್ಲಿ ನನ್ನ ಮಗನ ಹೆಸರು ಥಳುಕು ಹಾಕಿದ್ದು ಬೇಸರವಾಗಿದೆ: ಸುಮಲತಾ ಅಂಬರೀಷ್

Webdunia
ಮಂಗಳವಾರ, 3 ಅಕ್ಟೋಬರ್ 2017 (12:54 IST)
ಗೀತಾ ವಿಷ್ಣು ಅಪಘಾತ ಪ್ರಕರಣದಲ್ಲಿ ನನ್ನ ಮಗನ ಹೆಸರನ್ನ ಥಳುಕು ಹಾಕಿದ್ದು ಬೇಸರ ತಂದಿದೆ. ನನ್ನ ಮಗನ ಜೊತೆ ಇತರೆ ನಟರ ಹೆಸರೂ ಕೇಳಿ ಬಂದಿತ್ತು. ಯಾವುದೇ ಸುದ್ದಿ ಮಾಡುವ ಮುನ್ನ ಖಚಿತಪಡಿಸಿಕೊಳ್ಳಬೇಕು. ಊಹೆ ಮಾಡಿಕೊಂಡು ಸುದ್ದಿ ಮಾಡುವುದು ಸರಿಯಲ್ಲ ಎಂದು ಸುಮಲತಾ ಅಂಬರೀಷ್ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಪುತ್ರ ಅಭಿಷೇಕ್ ಅವರ 25ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಂಬರೀಷ್ ದಂಪತಿ ಮಾಧ್ಯಮದವರ ಜೊತೆ ಮಾತನಾಡಿದರು. ಪ್ರಜ್ವಲ್ ಮತ್ತು ದಿಗಂತ್ ಬೆಳೆಯುತ್ತಿರುವ ಹುಡುಗರು. ಅವರನ್ನು ಬೆಳೆಯಲು ಬಿಡಿ. ಅವರಿಬ್ಬರೂ ಫೋನ್ ಮಾಡಿ ಮಾತನಾಡಿದ್ದಾರೆ. ಪೊಲೀಸ್ ತನಿಖೆ ನಡೆಯುತ್ತಿರುವುದರಿಂದ ಹೆಚ್ಚೇನೂ ಮಾತನಾಡುವುದು ಬೇಡ ಎಂದು ಅಂಬರೀಷ್ ಹೇಳಿದ್ದಾರೆ.

ಇತ್ತ, ಅಂಬರೀಷ್ ಪುತ್ರ ಅಭಿಷೇಕ್ ಅವರ 25ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೆಳಗ್ಗಿನಿಂದಲೇ ಮನೆ ಮುಂದೆ ಸಂಭ್ರಮ ಮಾಡಿದೆ. ಕಟೌಟ್`ಯತೆ ಇದೆ ಎನ್ನಲಾಗುತ್ತಿದೆ. ಸಿನಿಮಾ ಎಂಟ್ರಿಗೆ ತಯಾರಿಯಲ್ಲಿ ತೊಡಗಿರುವ ಅಭಿಷೇಕ್ ಸಹ ಬ್ಯಾಂಕಾಕ್`ನಲ್ಲಿ ಮಾರ್ಷಲ್ ಆರ್ಟ್ಸ್ ತರಬೇತಿ ಪಡೆದು ಬಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments