Webdunia - Bharat's app for daily news and videos

Install App

ನನ್ನ ಮಗ ದರ್ಶನ್ ಡಿ ಬಾಸ್ ಅಲ್ಲ ಎಂದ ಸುಮಲತಾ ಅಂಬರೀಶ್!

Webdunia
ಶನಿವಾರ, 10 ಆಗಸ್ಟ್ 2019 (10:45 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ ನಿನ್ನೆ ಬಿಡುಗಡೆಯಾಗಿದ್ದು, ಸಿನಿಮಾ ನೋಡಿದವರು ದರ್ಶನ್ ಅವರ ದುರ್ಯೋಧನನ ಪಾತ್ರಕ್ಕೆ ಫಿದಾ ಆಗಿದ್ದಾರೆ.


ಸಿನಿಮಾ ವೀಕ್ಷಿಸಿದ ಸುಮಲತಾ ಅಂಬರೀಶ್ ದರ್ಶನ್ ಮತ್ತು ಇತರ ಕಲಾವಿದರ ಅಭಿನಯದ ಬಗ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ದರ್ಶನ್ ರನ್ನು ಜನ ಡಿ ಬಾಸ್ ಎಂದು ಪ್ರೀತಿಯಿಂದ ಕರೆಯುತ್ತಾರೆ. ಆದರೆ ಇನ್ಮುಂದೆ ಅವರು ಬರೀ ಡಿ ಬಾಸ್ ಅಲ್ಲ, ದುರ್ಯೋಧನ ಬಾಸ್ ಎಂದು ಸುಮಲತಾ ಹೊಗಳಿದ್ದಾರೆ. ಯಾಕೆಂದರೆ ದರ್ಶನ್ ದುರ್ಯೋಧನನ ಪಾತ್ರದಲ್ಲಿ ಅಷ್ಟು ಪ್ರಭಾವ ಬೀರುತ್ತಾರೆ ಎಂದು ಮನೆ ಮಗನ ಬಗ್ಗೆ ಹೊಗಳಿದ್ದಾರೆ.

ಇನ್ನು, ಇದು ಅಂಬರೀಶ್ ಅವರ ಕೊನೆಯ ಸಿನಿಮಾವೂ ಆಗಿರುವುದರಿಂದ ನನಗೆ ಭಾವನಾತ್ಮಕವಾಗಿ ಮೆಚ್ಚಿನ ಸಿನಿಮಾ ಎಂದಿದ್ದಾರೆ. ಅಷ್ಟೇ ಅಲ್ಲ ಚಿತ್ರದಲ್ಲಿ ಅಭಿನಯಿಸಿರುವ ಪ್ರತಿಯೊಬ್ಬರೂ ಅದ್ಭುತವಾಗಿ ಅಭಿನಯಿಸಿದ್ದಾರೆ. ಇದು ನಿಜವಾಗಿಯೂ ಅದ್ಭುತ ಸಿನಿಮಾ ಎಂದು ಸುಮಲತಾ ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments