Webdunia - Bharat's app for daily news and videos

Install App

ನನ್ನ ಮಗ ದರ್ಶನ್ ಡಿ ಬಾಸ್ ಅಲ್ಲ ಎಂದ ಸುಮಲತಾ ಅಂಬರೀಶ್!

Webdunia
ಶನಿವಾರ, 10 ಆಗಸ್ಟ್ 2019 (10:45 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ ನಿನ್ನೆ ಬಿಡುಗಡೆಯಾಗಿದ್ದು, ಸಿನಿಮಾ ನೋಡಿದವರು ದರ್ಶನ್ ಅವರ ದುರ್ಯೋಧನನ ಪಾತ್ರಕ್ಕೆ ಫಿದಾ ಆಗಿದ್ದಾರೆ.


ಸಿನಿಮಾ ವೀಕ್ಷಿಸಿದ ಸುಮಲತಾ ಅಂಬರೀಶ್ ದರ್ಶನ್ ಮತ್ತು ಇತರ ಕಲಾವಿದರ ಅಭಿನಯದ ಬಗ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ದರ್ಶನ್ ರನ್ನು ಜನ ಡಿ ಬಾಸ್ ಎಂದು ಪ್ರೀತಿಯಿಂದ ಕರೆಯುತ್ತಾರೆ. ಆದರೆ ಇನ್ಮುಂದೆ ಅವರು ಬರೀ ಡಿ ಬಾಸ್ ಅಲ್ಲ, ದುರ್ಯೋಧನ ಬಾಸ್ ಎಂದು ಸುಮಲತಾ ಹೊಗಳಿದ್ದಾರೆ. ಯಾಕೆಂದರೆ ದರ್ಶನ್ ದುರ್ಯೋಧನನ ಪಾತ್ರದಲ್ಲಿ ಅಷ್ಟು ಪ್ರಭಾವ ಬೀರುತ್ತಾರೆ ಎಂದು ಮನೆ ಮಗನ ಬಗ್ಗೆ ಹೊಗಳಿದ್ದಾರೆ.

ಇನ್ನು, ಇದು ಅಂಬರೀಶ್ ಅವರ ಕೊನೆಯ ಸಿನಿಮಾವೂ ಆಗಿರುವುದರಿಂದ ನನಗೆ ಭಾವನಾತ್ಮಕವಾಗಿ ಮೆಚ್ಚಿನ ಸಿನಿಮಾ ಎಂದಿದ್ದಾರೆ. ಅಷ್ಟೇ ಅಲ್ಲ ಚಿತ್ರದಲ್ಲಿ ಅಭಿನಯಿಸಿರುವ ಪ್ರತಿಯೊಬ್ಬರೂ ಅದ್ಭುತವಾಗಿ ಅಭಿನಯಿಸಿದ್ದಾರೆ. ಇದು ನಿಜವಾಗಿಯೂ ಅದ್ಭುತ ಸಿನಿಮಾ ಎಂದು ಸುಮಲತಾ ಕೊಂಡಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments