Webdunia - Bharat's app for daily news and videos

Install App

ಅಂಬರೀಶ್ ಇದ್ದಿದ್ದರೆ ಅಭಿ ನೋಡಿ ಹೆಮ್ಮೆ ಪಡ್ತಿದ್ದರು: ಭಾವುಕರಾದ ಸುಮಲತಾ

Webdunia
ಸೋಮವಾರ, 20 ಸೆಪ್ಟಂಬರ್ 2021 (08:45 IST)
ಬೆಂಗಳೂರು: ಸೈಮಾ ಅವಾರ್ಡ್ ಸಮಾರಂಭದಲ್ಲಿ ಉದಯೋನ್ಮುಖ ನಟ ಪ್ರಶಸ್ತಿ ಗೆದ್ದ ಅಭಿಷೇಕ್ ಅಂಬರೀಶ್ ಬಗ್ಗೆ ತಾಯಿ, ನಟಿ ಸುಮಲತಾ ಭಾವುಕರಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಬರೆದುಕೊಂಡಿದ್ದಾರೆ.


ಅಭಿಷೇಕ್ ‘ಅಮರ್’ ಸಿನಿಮಾದಲ್ಲಿನ ನಟನೆಗಾಗಿ ಪ್ರಶಸ್ತಿ ಪಡೆದಿದ್ದಾರೆ. ಬಳಿಕ ಅಮ್ಮನ ಜೊತೆಗೆ ಪ್ರಶಸ್ತಿ ಸಮೇತ ಫೋಟೋ ತೆಗೆಸಿಕೊಂಡಿದ್ದಾರೆ.

 ಈ ಕ್ಷಣಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸುಮಲತಾ ‘ಸಂತೋಷ ಮತ್ತು ಹೆಮ್ಮೆಯ ಕ್ಷಣಗಳು. ಅಭಿಯ ಮೊದಲ ಪ್ರಶಸ್ತಿ. ಅಂಬರೀಶ್ ಇದ್ದಿದ್ದರೆ ಅವರಿಗೆ ಮಗನ ಮೇಲೆ ಹೆಮ್ಮೆಯಾಗುತ್ತಿತ್ತು’ ಎಂದು ಸುಮಲತಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಮುಂದಿನ ಸುದ್ದಿ
Show comments