ಟೀಕಾಕಾರರಿಗೆ ಉತ್ತರ ನೀಡಿದ ಸುಮಲತಾ ಅಂಬರೀಶ್

Webdunia
ಬುಧವಾರ, 5 ಮೇ 2021 (10:09 IST)
ಮಂಡ್ಯ: ಕೊರೋನಾ ಪ್ರಕರಣಗಳು ಮಿತಿ ಮೀರುತ್ತಿದ್ದರೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಮ್ಮ ಸ್ವ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿಲ್ಲ ಎಂಬ ಕೆಲವು ಟೀಕೆಗಳಿಗೆ ಅವರು ಪ್ರತ್ಯುತ್ತರ ನೀಡಿದ್ದಾರೆ.


ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯದಲ್ಲಿ ತಾವು ಕೊರೋನಾ ನಿಯಂತ್ರಣಕ್ಕಾಗಿ ಕೈಗೊಂಡ ಕೆಲಸಗಳ ಸುದೀರ್ಘ ಪಟ್ಟಿಯನ್ನು ಸುಮಲತಾ ಪ್ರಕಟಿಸಿದ್ದಾರೆ.

ಒಬ್ಬ ಸಂಸದೆಯಾಗಿ ಮಂಡ್ಯ ಸಂಸದೆಯಾಗಿ ಹಾಗೂ ವೈಯಕ್ತಿಕ ನೆಲೆಯಲ್ಲಿ ಮಾಡಬಹುದಾದ ಕೆಲಸ ಮಾಡುತ್ತಿದ್ದೇನೆ.  ಮಂಡ್ಯ ಜಿಲ್ಲೆಗೆ ಬೇಕಾದ ಎಲ್ಲಾ ಅಗತ್ಯ ವಸ್ತುಗಳನ್ನು ಒದಗಿಸುವ ಕೆಲಸ ಜಾರಿಯಲ್ಲಿದೆ. ಇದು ರಾಜಕೀಯ ಮಾಡುವ ಸಮಯವಲ್ಲ. ಒಗ್ಗೊಟ್ಟಾಗಿ ಈ ಪಿಡುಗನ್ನು ಕೊನೆಗಾಣಿಸೋಣ ಎಂದು ಸುಮಲತಾ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬುಲ್ ಬುಲ್ ಚಿತ್ರೀಕರಣ ಮಾಡುತ್ತಿದ್ದಾಗ ರಚಿತಾ ರಾಮ್ ಗೆ ಮೀನು, ಚಿಕನ್ ತಿನ್ನಲು ಬಿಟ್ಟಿರಲಿಲ್ವಂತೆ ನಿರ್ಮಾಪಕರು

ಲ್ಯಾಂಡ್ ಲಾರ್ಡ್ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ್ಳ ಸಿಎಂ

ರಕ್ಕಸಪುರದೊಳ್‌ ಬಿಡುಗಡೆ ದಿನಾಂಕ ಔಟ್‌, ಹೊಸ ಅವತಾರದಲ್ಲಿ ರಾಜ್ ಬಿ ಶೆಟ್ಟಿ

ರಾಮ್‌ಚರಣ್ ನೋಡಲು ಆಸ್ಪತ್ರೆಗೆ ನುಗ್ಗಿದ ಫ್ಯಾನ್ಸ್‌, ಮಗಳನ್ನು ಹಿಡಿದುಕೊಂಡು ನಟ ಪರದಾಟ, Video

ಫಿಲ್ಮ್ ಚೇಂಬರ್ ಅಧ್ಯಕ್ಷೆಯಾಗಿ ಆಯ್ಕೆಯಾದ ನಟಿ ಜಯಮಾಲಾ

ಮುಂದಿನ ಸುದ್ದಿ
Show comments