ಟೀಕಾಕಾರರಿಗೆ ಉತ್ತರ ನೀಡಿದ ಸುಮಲತಾ ಅಂಬರೀಶ್

Webdunia
ಬುಧವಾರ, 5 ಮೇ 2021 (10:09 IST)
ಮಂಡ್ಯ: ಕೊರೋನಾ ಪ್ರಕರಣಗಳು ಮಿತಿ ಮೀರುತ್ತಿದ್ದರೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ತಮ್ಮ ಸ್ವ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿಲ್ಲ ಎಂಬ ಕೆಲವು ಟೀಕೆಗಳಿಗೆ ಅವರು ಪ್ರತ್ಯುತ್ತರ ನೀಡಿದ್ದಾರೆ.


ಸೋಷಿಯಲ್ ಮೀಡಿಯಾ ಮೂಲಕ ಮಂಡ್ಯದಲ್ಲಿ ತಾವು ಕೊರೋನಾ ನಿಯಂತ್ರಣಕ್ಕಾಗಿ ಕೈಗೊಂಡ ಕೆಲಸಗಳ ಸುದೀರ್ಘ ಪಟ್ಟಿಯನ್ನು ಸುಮಲತಾ ಪ್ರಕಟಿಸಿದ್ದಾರೆ.

ಒಬ್ಬ ಸಂಸದೆಯಾಗಿ ಮಂಡ್ಯ ಸಂಸದೆಯಾಗಿ ಹಾಗೂ ವೈಯಕ್ತಿಕ ನೆಲೆಯಲ್ಲಿ ಮಾಡಬಹುದಾದ ಕೆಲಸ ಮಾಡುತ್ತಿದ್ದೇನೆ.  ಮಂಡ್ಯ ಜಿಲ್ಲೆಗೆ ಬೇಕಾದ ಎಲ್ಲಾ ಅಗತ್ಯ ವಸ್ತುಗಳನ್ನು ಒದಗಿಸುವ ಕೆಲಸ ಜಾರಿಯಲ್ಲಿದೆ. ಇದು ರಾಜಕೀಯ ಮಾಡುವ ಸಮಯವಲ್ಲ. ಒಗ್ಗೊಟ್ಟಾಗಿ ಈ ಪಿಡುಗನ್ನು ಕೊನೆಗಾಣಿಸೋಣ ಎಂದು ಸುಮಲತಾ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಿಲ್ಲಿ ವಿರುದ್ಧ ಹೊಸ ಖ್ಯಾತೆ ತೆಗೆದ ಟ್ಯಾಟೂ ಅಭಿಮಾನಿ, ಏನ್ ವಿಷಯ ಗೊತ್ತಾ

ಅವಳಿ ಮಕ್ಕಳನ್ನು ಸ್ವಾಗತಿಸಿದ ರಾಮ್‌ಚರಣ್‌, ಉಪಾಸನಾ

ಮತ್ತೇ ಜಾಗಕ್ಕಾಗಿ ಕಿರಿಕ್ ಮಾಡಿದ ಯಶ್ ತಾಯಿ ಪುಷ್ಪಾ, ಹಾಸನದಲ್ಲಿ ಆಗಿದ್ದಾದರು ಏನು

ಬಿಗ್‌ಬಾಸ್‌ ವಿನ್ನರ್‌ ಹನುಮಂತು ಬಾಳಿಗೆ ಬೆಳಕಾದ ಸಿ.ಜೆ.ರಾಯ್: ಇನ್‌ಸ್ಟಾಗ್ರಾಂ ಸ್ಟೋರಿಯಲ್ಲಿ ಹೇಳಿದ್ದೇನು

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಡಿಮ್ಯಾಂಡ್‌, ಚಲನಚಿತ್ರೋತ್ಸವದಲ್ಲಿ ಮೊದಲ ದಿನವೇ ವಿವಾದ

ಮುಂದಿನ ಸುದ್ದಿ
Show comments