ವಿಷ್ಣು ಸ್ಮಾರಕ ವಿಚಾರ ಕೆದಕಿದ ನೆಟ್ಟಿಗರಿಗೆ ಸುಮಲತಾ ಅಂಬರೀಶ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ?

Webdunia
ಮಂಗಳವಾರ, 30 ಜೂನ್ 2020 (09:09 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಕಂಠೀರವ ಸ್ಟುಡಿಯೋದಲ್ಲಿ 1.5 ಎಕರೆ ಭೂಮಿ ಮತ್ತು 5 ಕೋಟಿ ರೂ. ಬಿಡುಗಡೆ ಮಾಡಿದ ಸಿಎಂ ಯಡಿಯೂರಪ್ಪ ನಿರ್ಧಾರವನ್ನು ಪ್ರಕಟಿಸಿದ ಸುಮಲತಾ ಅಂಬರೀಶ್ ಗೆ ಕೆಲವು ನೆಟ್ಟಿಗರು ವಿಷ್ಣು ಸ್ಮಾರಕ ವಿಚಾರವನ್ನು ನೆನಪಿಸಿದ್ದಾರೆ.


ಅಂಬರೀಶ್ ಗೂ ಮೊದಲೇ ವಿಷ್ಣು ಸ್ಮಾರಕ ನಿರ್ಮಾಣವಾಗಬೇಕು. ಅದರ ಬಗ್ಗೆ ಮೊದಲು ಮಾತನಾಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆದಕಿದವರಿಗೆ ಸುಮಲತಾ ತಕ್ಕ ಪ್ರತಿಕ್ರಿಯೆ ನೀಡಿದ್ದಾರೆ.

‘ವಿಷ್ಣುವರ್ಧನ್ ಕುಟುಂಬದ ಇಚ್ಛೆಯಂತೆ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣಕ್ಕೆ ಭೂಮಿ ಜತೆಗೆ ಸ್ಮಾರಕ ನಿರ್ಮಾಣವೂ ಪ್ರಗತಿಯಲ್ಲಿದೆ. 10 ಕೋಟಿ ರೂ. ಹಿಂದಿನ ಸರ್ಕಾರ ಇದಕ್ಕೆ ಮೀಸಲಿಟ್ಟಿದೆ. ಇದರಲ್ಲಿ 5 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದೆ ಎಂದು ನನ್ನ ಗಮನಕ್ಕೆ ಬಂದಿದೆ. ಇದರ ಬಗ್ಗೆ ಅವರ ಅಭಿಮಾನಿ ಎನಿಸಿಕೊಂಡಿರುವ ನಿಮಗೆ ಅರಿವಿಲ್ಲ ಎನ್ನುವುದೇ ನನಗೆ ಅಚ್ಚರಿಯುಂಟುಮಾಡುತ್ತದೆ. ನಿಜವಾದ ಅಭಿಮಾನಿಯಾಗಿದ್ದರೆ ಇದರ ಬಗ್ಗೆ ಸರಿಯಾದ ಮಾಹಿತಿ ತಿಳಿದುಕೊಳ್ಳಿ’ ಎಂದು ಸುಮಲತಾ ವಿಷ್ಣು ಸ್ಮಾರಕದ ನೀಲ ನಕ್ಷೆಯ ಫೋಟೋ ಸಮೇತ ಟೀಕಾಕಾರರಿಗೆ ಉತ್ತರ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹಿಟ್ ಆ್ಯಂಡ್ ರನ್ ಕೇಸ್ ಸಂಬಂಧ ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಕಾಂತಾರ ವೀಕ್ಷಿಸಿದ ಅಲ್ಲು ಅರ್ಜುನ್, ಸಿನಿಮಾ ಬಗ್ಗೆ ಹೀಗೆ ಬರೆದಿದ್ದಾರೆ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ಮುಂದಿನ ಸುದ್ದಿ
Show comments