ಮಂಡ್ಯದಲ್ಲಿ ಹೊಸ ಮನೆ ಕಟ್ಟಿಸಲು ಮುಂದಾದ ಸುಮಲತಾ ಅಂಬರೀಶ್

Webdunia
ಬುಧವಾರ, 1 ಸೆಪ್ಟಂಬರ್ 2021 (08:46 IST)
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್, ಸ್ವಕ್ಷೇತ್ರದಲ್ಲಿ ಜನರಿಗೆ ಇನ್ನಷ್ಟು ಹತ್ತಿರವಾಗಲು ಇಲ್ಲೇ ಮನೆ ಕಟ್ಟಿಸಲು ಮುಂದಾಗಿದ್ದಾರೆ.


ಇದುವರೆಗೆ ಸುಮಲತಾ ಕ್ಷೇತ್ರದ ಜನರ ಕೈಗೆ ಸಿಗಲ್ಲ. ಬೆಂಗಳೂರಿನಲ್ಲೇ ಇರುತ್ತಾರೆ ಎಂಬ ಟೀಕೆಗಳು ಕೇಳಿಬರುತ್ತಿತ್ತು. ಇದೀಗ ಸುಮಲತಾ ಮಂಡ್ಯದಲ್ಲಿಯೇ ಮನೆ ಕಟ್ಟಲು ಮುಂದಾಗಿದ್ದಾರೆ.

ಮಂಡ್ಯ ಪ್ರವಾಸದಲ್ಲಿರುವ ಸುಮಲತಾ ಇಂದು ಹನಕೆರೆ ಗ್ರಾಮದ ಬಳಿ ಬೆಳಿಗ್ಗೆ 10 ಗಂಟೆಗೆ ಹೊಸ ಮನೆ ಕಟ್ಟಿಸುವ ಸಲುವಾಗಿ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಈ ಮೂಲಕ ಕ್ಷೇತ್ರದ ಜನರಿಗೆ ಇಲ್ಲಿಯೇ ಮನೆ ಕಟ್ಟಿಸಿ ನಿಮ್ಮೊಡನೆ ಇರುತ್ತೇನೆ ಎಂಬ ಮಾತು ಉಳಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments