Webdunia - Bharat's app for daily news and videos

Install App

ಮಂಡ್ಯದಲ್ಲಿ ಹೊಸ ಮನೆ ಕಟ್ಟಿಸಲು ಮುಂದಾದ ಸುಮಲತಾ ಅಂಬರೀಶ್

Webdunia
ಬುಧವಾರ, 1 ಸೆಪ್ಟಂಬರ್ 2021 (08:46 IST)
ಮಂಡ್ಯ: ಸಂಸದೆ ಸುಮಲತಾ ಅಂಬರೀಶ್, ಸ್ವಕ್ಷೇತ್ರದಲ್ಲಿ ಜನರಿಗೆ ಇನ್ನಷ್ಟು ಹತ್ತಿರವಾಗಲು ಇಲ್ಲೇ ಮನೆ ಕಟ್ಟಿಸಲು ಮುಂದಾಗಿದ್ದಾರೆ.


ಇದುವರೆಗೆ ಸುಮಲತಾ ಕ್ಷೇತ್ರದ ಜನರ ಕೈಗೆ ಸಿಗಲ್ಲ. ಬೆಂಗಳೂರಿನಲ್ಲೇ ಇರುತ್ತಾರೆ ಎಂಬ ಟೀಕೆಗಳು ಕೇಳಿಬರುತ್ತಿತ್ತು. ಇದೀಗ ಸುಮಲತಾ ಮಂಡ್ಯದಲ್ಲಿಯೇ ಮನೆ ಕಟ್ಟಲು ಮುಂದಾಗಿದ್ದಾರೆ.

ಮಂಡ್ಯ ಪ್ರವಾಸದಲ್ಲಿರುವ ಸುಮಲತಾ ಇಂದು ಹನಕೆರೆ ಗ್ರಾಮದ ಬಳಿ ಬೆಳಿಗ್ಗೆ 10 ಗಂಟೆಗೆ ಹೊಸ ಮನೆ ಕಟ್ಟಿಸುವ ಸಲುವಾಗಿ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಈ ಮೂಲಕ ಕ್ಷೇತ್ರದ ಜನರಿಗೆ ಇಲ್ಲಿಯೇ ಮನೆ ಕಟ್ಟಿಸಿ ನಿಮ್ಮೊಡನೆ ಇರುತ್ತೇನೆ ಎಂಬ ಮಾತು ಉಳಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ananth Nag: ರಾಷ್ಟ್ರಪತಿಗಳಿಂದ ನಟ ಅನಂತನಾಗ್ ಪದ್ಮಭೂಷಣ ಸ್ವೀಕರಿಸಿದ ಕ್ಷಣ ಹೀಗಿತ್ತು video

Actor AnantNag: ಕೊನೆಗೂ ಈಡೇರಿತು ಕನ್ನಡಿಗರ ಬಹುಬೇಡಿಕೆ ಕನಸು

ತಮಿಳಿನಿಂದ ಕನ್ನಡ: ನಟ ಕಮಲ್ ಹಾಸನ್ ಹೇಳಿಕೆಗಿಂತಲೂ ಶಿವಣ್ಣ ಮೌನಕ್ಕೆ ರಾಂಗ್ ಆದ ಕನ್ನಡಿಗರು

Madenur Manu: ಮಡೆನೂರು ಮನು ಬ್ಯಾನ್ ಓಕೆ, ಜೈಲಿಗೆ ಹೋಗಿದ್ದ ದರ್ಶನ್ ಗೆ ಬ್ಯಾನ್ ಇಲ್ಲ ಯಾಕೆ

Shridhar Nayak: ಶ್ರೀಧರ್ ನಾಯಕ್ ಗೆ ಏಡ್ಸ್ ಬಂದಿತ್ತು: ಪತ್ನಿಯ ಹಳೇ ಹೇಳಿಕೆ ವೈರಲ್

ಮುಂದಿನ ಸುದ್ದಿ
Show comments