Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮದಕರಿನಾಯಕ ಮುಹೂರ್ತಕ್ಕೆ ‘ಅಮ್ಮ’ ಸುಮಲತಾ ಸಾಥ್

Webdunia
ಶುಕ್ರವಾರ, 6 ಡಿಸೆಂಬರ್ 2019 (11:11 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ಅಭಿನಯಿಸಲಿರುವ ಐತಿಹಾಸಿಕ ಸಿನಿಮಾ ‘ರಾಜವೀರ ಮದಕರಿನಾಯಕ’ ಸಿನಿಮಾಗೆ ಇಂದು ಬೆಳಿಗ್ಗೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವರ ಸನ್ನಿಧಿಯಲ್ಲಿ ಮುಹೂರ್ತ ಪೂಜೆ ನಡೆದಿದೆ.


ಈ ವೇಳೆ ದರ್ಶನ್ ಸದಾ ತಮ್ಮ ಅಮ್ಮನ ಸಮಾನ ಎಂದೇ ಕರೆಯುವ ಸುಮಲತಾ ಅಂಬರೀಶ್ ಕೂಡಾ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಮುನಿರತ್ನ ಮುಂತಾದವರೂ ಹಾಜರಿದ್ದರು.

ರಾಜೇಂದ್ರ ಸಿಂಗ್ ಬಾಬು ಈ ಸಿನಿಮಾವನ್ನು ನಿರ್ದೇಶಿಸಲಿದ್ದಾರೆ. ವಿಶೇಷವೆಂದರೆ ಈ ಸಿನಿಮಾಗೆ ಗಂಡುಗಲಿ ಮದಕರಿನಾಯಕ ಎಂದು ಟೈಟಲ್ ಬದಲಾಗಿ ಮುಹೂರ್ತ ಸಂದರ್ಭದಲ್ಲಿ ‘ರಾಜವೀರ ಮದಕರಿನಾಯಕ’ ಎಂದು ಉಲ್ಲೇಖಿಸಲಾಗಿದೆ. ಅಂತೂ ದರ್ಶನ್ ಮತ್ತೊಂದು ಐತಿಹಾಸಿಕ ಸಿನಿಮಾಗೆ ಚಾಲನೆ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಬಿಗ್ ಬಾಸ್ ಪ್ರವೇಶಿಸಲಿರುವ 14 ಸ್ಪರ್ಧಿಗಳು ಇವರೇ

ಕಾಂತಾರ ಚಾಪ್ಟರ್ 1 ಟಿಕೆಟ್ ಮೊದಲ ನಾಲ್ಕು ದಿನ ಸಿಗೋದೇ ಡೌಟು

ಕಾಂತಾರ ಚಾಪ್ಟರ್ 1 ಪ್ರಮೋಷನ್ ಇಂದು ಶುರು: ಹೈದರಾಬಾದ್ ನಲ್ಲಿ ಜ್ಯೂ ಎನ್ ಟಿಆರ್ ಸಾಥ್

ಸಿನಿಮಾ ಬದುಕಿನಲ್ಲಿ ವಿಭಿನ್ನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ಶ್ರೀಮುರುಳಿ

₹60ಕೋಟಿ ವಂಚನೆ ಪ್ರಕರಣ: ನಾನು ಯಾವುದೇ ತಪ್ಪು ಮಾಡಿಲ್ಲ ಎಂದ ಶಿಲ್ಪಾ ಶೆಟ್ಟಿ ಪತಿ

ಮುಂದಿನ ಸುದ್ದಿ
Show comments