Webdunia - Bharat's app for daily news and videos

Install App

ಮಂಡ್ಯದ ಹೊಲದಲ್ಲಿ ಅಂಬರೀಶ್ ಅಮರ! ಮೂಕವಾಯಿತು ಸುಮಲತಾ ಹೃದಯ!

Webdunia
ಶನಿವಾರ, 9 ಫೆಬ್ರವರಿ 2019 (09:06 IST)
ಬೆಂಗಳೂರು: ಅಂಬರೀಶ್ ಎಂದರೆ ಮಂಡ್ಯ, ಮಂಡ್ಯ ಎಂದರೆ ಅಂಬರೀಶ್ ಎನ್ನುವ ಮಟ್ಟಿಗೆ ಅಲ್ಲಿನ ಜನರಿಗೆ ರೆಬಲ್ ಸ್ಟಾರ್ ಮೇಲೆ ಪ್ರೀತಿಯಿದೆ. ಇದೀಗ ಅಂಬರೀಶ್ ಇಹಲೋಕ ತ್ಯಜಿಸಿದರೂ ಅವರ ಮೇಲಿನ ಪ್ರೀತಿ ಮಾತ್ರ ಇಲ್ಲಿನ ಜನರಿಗೆ ಕಡಿಮೆಯಾಗಿಲ್ಲ.


ಇದಕ್ಕೆ ಸಾಕ್ಷಿಯೆಂಬಂತೆ ಇಲ್ಲಿನ ರೈತರೊಬ್ಬರು ತಮ್ಮ ಹೊಲದಲ್ಲಿ ‘ಮತ್ತೆ ಹುಟ್ಟಿ ಬಾ ಅಂಬರೀಶ್ ಅಣ್ಣ’ ಎಂದು ಬೆಳೆಯನ್ನೇ ಕತ್ತರಿಸಿಕೊಂಡು ಬರೆಯಿಸಿಕೊಂಡು ತಮ್ಮ ಅಭಿಮಾನ ಮೆರೆದಿದ್ದಾರೆ.

ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಅಂಬರೀಶ್ ಪತ್ನಿ ಸುಮಲತಾಗೂ ತಲುಪಿದ್ದು, ಅದನ್ನು ನೋಡಿ ಈ ಪ್ರೀತಿಗೆ ಏನು ಹೇಳಲಿ ಎಂದು ಕೈ ಮುಗಿದು ಧನ್ಯವಾದ ಸಲ್ಲಿಸಿದ್ದಾರೆ.

ಸುಮಲತಾ ಟ್ವೀಟ್ ಗೆ ಕಿಚ್ಚ ಸುದೀಪ್ ಕೂಡಾ ಪ್ರತಿಕ್ರಿಯಿಸಿದ್ದು, ಎಲ್ಲರ ಹೃದಯಲ್ಲಿ ನೆಲೆಸಿರುವ ವ್ಯಕ್ತಿಗೆ ಯಾವತ್ತೂ ಸಾವಿಲ್ಲ ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣದಲ್ಲಿ ಹಲವರು ಈ ಫೋಟೋಗೆ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments