Webdunia - Bharat's app for daily news and videos

Install App

ಮಂಡ್ಯದ ಹೊಲದಲ್ಲಿ ಅಂಬರೀಶ್ ಅಮರ! ಮೂಕವಾಯಿತು ಸುಮಲತಾ ಹೃದಯ!

Webdunia
ಶನಿವಾರ, 9 ಫೆಬ್ರವರಿ 2019 (09:06 IST)
ಬೆಂಗಳೂರು: ಅಂಬರೀಶ್ ಎಂದರೆ ಮಂಡ್ಯ, ಮಂಡ್ಯ ಎಂದರೆ ಅಂಬರೀಶ್ ಎನ್ನುವ ಮಟ್ಟಿಗೆ ಅಲ್ಲಿನ ಜನರಿಗೆ ರೆಬಲ್ ಸ್ಟಾರ್ ಮೇಲೆ ಪ್ರೀತಿಯಿದೆ. ಇದೀಗ ಅಂಬರೀಶ್ ಇಹಲೋಕ ತ್ಯಜಿಸಿದರೂ ಅವರ ಮೇಲಿನ ಪ್ರೀತಿ ಮಾತ್ರ ಇಲ್ಲಿನ ಜನರಿಗೆ ಕಡಿಮೆಯಾಗಿಲ್ಲ.


ಇದಕ್ಕೆ ಸಾಕ್ಷಿಯೆಂಬಂತೆ ಇಲ್ಲಿನ ರೈತರೊಬ್ಬರು ತಮ್ಮ ಹೊಲದಲ್ಲಿ ‘ಮತ್ತೆ ಹುಟ್ಟಿ ಬಾ ಅಂಬರೀಶ್ ಅಣ್ಣ’ ಎಂದು ಬೆಳೆಯನ್ನೇ ಕತ್ತರಿಸಿಕೊಂಡು ಬರೆಯಿಸಿಕೊಂಡು ತಮ್ಮ ಅಭಿಮಾನ ಮೆರೆದಿದ್ದಾರೆ.

ಈ ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಅಂಬರೀಶ್ ಪತ್ನಿ ಸುಮಲತಾಗೂ ತಲುಪಿದ್ದು, ಅದನ್ನು ನೋಡಿ ಈ ಪ್ರೀತಿಗೆ ಏನು ಹೇಳಲಿ ಎಂದು ಕೈ ಮುಗಿದು ಧನ್ಯವಾದ ಸಲ್ಲಿಸಿದ್ದಾರೆ.

ಸುಮಲತಾ ಟ್ವೀಟ್ ಗೆ ಕಿಚ್ಚ ಸುದೀಪ್ ಕೂಡಾ ಪ್ರತಿಕ್ರಿಯಿಸಿದ್ದು, ಎಲ್ಲರ ಹೃದಯಲ್ಲಿ ನೆಲೆಸಿರುವ ವ್ಯಕ್ತಿಗೆ ಯಾವತ್ತೂ ಸಾವಿಲ್ಲ ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ, ಸಾಮಾಜಿಕ ಜಾಲತಾಣದಲ್ಲಿ ಹಲವರು ಈ ಫೋಟೋಗೆ ಪ್ರತಿಕ್ರಿಯೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್‌ ತೂಗುದೀಪ್‌

ನಾನು ಒಬ್ಬಂಟಿ ಪೋಷಕಿ, ನನಗೆ ಮಗಳಿದ್ದಾಳೆ: ಜಾಮೀನು ರದ್ದು ಮಾಡಬೇಡಿ ಎಂದ ಪವಿತ್ರಾ

ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಇಡಿ ಮುಂದೇ ಹಾಜರಾದ ವಿಜಯ್ ದೇವರಕೊಂಡ ಹೀಗಂದ್ರು

ದರ್ಶನ್‌ಗಾಗಿ ದೇವರಲ್ಲಿ ನನ್ನದೊಂದು ಪ್ರಾರ್ಥನೆ ಇದ್ದೇ ಇರುತ್ತದೆ: ವಿಜಯ್ ರಾಘವೇಂದ್ರ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಮುಂದಿನ ಸುದ್ದಿ
Show comments