Webdunia - Bharat's app for daily news and videos

Install App

ಅಂಬರೀಶ್ ಸ್ಮಾರಕ ಉದ್ಘಾಟನೆ ವೇಳೆ ಸುಮಲತಾ ಕಣ್ಣೀರು

Webdunia
ಮಂಗಳವಾರ, 28 ಮಾರ್ಚ್ 2023 (09:50 IST)
Photo Courtesy: Twitter
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಸ್ಮಾರಕವನ್ನು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದ್ದಾರೆ. ಈ ವೇಳೆ ಅಂಬಿ ಪತ್ನಿ, ಸಂಸದೆ ಸುಮಲತಾ ಕಣ್ಣೀರು ಹಾಕಿದ ಘಟನೆ ನಡೆದಿದೆ.

ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರನ್ನು ಇಡಲಾಯಿತು. ಬಳಿಕ ಸ್ಮಾರಕವನ್ನು ಉದ್ಘಾಟಿಸಲಾಗಿದೆ. ಈ ವೇಳೆ ವೇದಿಕೆಯಲ್ಲಿ ಮಾತನಾಡುವಾಗ ಅಂಬಿ ನೆನೆದು ಸುಮಲತಾ ಭಾವುಕರಾದರು.

ಅಂಬರೀಶ್ ಮಂಡ್ಯ ಜನರಿಗೆ ಮಾಡಿದ ಕೆಲಸಗಳನ್ನು ವೇದಿಕೆಯಲ್ಲಿ ಸ್ಮರಿಸಿದ ಸುಮಲತಾ ಪತಿಯ ನೆನೆದು ಭಾವುಕರಾಗಿ ಕಣ್ಣೀರು ಹಾಕಿದರು.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments