Webdunia - Bharat's app for daily news and videos

Install App

ಮೈಷುಗರ್ ಫ್ಯಾಕ್ಟರಿಯಲ್ಲಿ ಅಭಿಷೇಕ್ ಶೂಟಿಂಗ್ ವಿವಾದ: ಸುಮಲತಾ ಹೇಳಿದ್ದೇನು?

Webdunia
ಗುರುವಾರ, 21 ಜನವರಿ 2021 (10:03 IST)
ಮಂಡ್ಯ: ಮಂಡ್ಯದ ಮೈ ಷುಗರ್ ಫ್ಯಾಕ್ಟರಿಯಲ್ಲಿ ಅಭಿಷೇಕ್ ಅಂಬರೀಶ್ ಸಿನಿಮಾ ಶೂಟಿಂಗ್ ಮಾಡಿರುವ ಬಗ್ಗೆ ಉಂಟಾಗಿರುವ ವಿವಾದದ ಬಗ್ಗೆ ಅವರ ತಾಯಿ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯಿಸಿದ್ದಾರೆ.


ಸರ್ಕಾರಕ್ಕೆ ಸೇರಿದ ಜಾಗದಲ್ಲಿ ಶೂಟಿಂಗ್ ಮಾಡಿದರೆ ಅದು ತಪ್ಪು ಎಂದಾದರೆ ಕೆಆರ್ ಎಸ್, ಮೈಸೂರಿನ ಹಲವು ಕಡೆ ಹಿಂದಿನಿಂದಲೂ ಶೂಟಿಂಗ್ ನಡೆಯುತ್ತಾ ಬಂದಿದೆ. ಇದು ತಪ್ಪಾ? ಶೂಟಿಂಗ್ ಮಾಡಿದ ತಕ್ಷಣ ಆ ಜಾಗ ನಮ್ಮದಾಗುತ್ತಾ? ಮಂಡ್ಯದಲ್ಲಿ ಯಾವ ಕೈಗಾರಿಕೆಗಳೂ ಬರಬಾರದು, ಶೂಟಿಂಗ್ ನಡೆಯಬಾರದು ಎಂದರೆ ಮಂಡ್ಯಕ್ಕೆ ಯಾರು ಬರ್ತಾರೆ? ಶೂಟಿಂಗ್ ನಡೆದರೆ ಅಲ್ಲಿನ ಸುತ್ತಮುತ್ತಲ ಪ್ರದೇಶ ವಾಣಿಜ್ಯವಾಗಿ ಸ್ವಲ್ಪ ಬೆಳೆಯುತ್ತೆ. ಆ ಜಾಗವನ್ನು ನೋಡಲು ಇನ್ನು ಯಾರೋ ಪ್ರವಾಸಿಗರು ಬರುತ್ತಾರೆ. ಇದೆಲ್ಲವೂ ಒಳ್ಳೆಯದಲ್ಲವೇ? ಎಂದು ಸುಮಲತಾ ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಮ್ಮನೇ ಬಿಡುವ ಮಾತೇ ಇಲ್ಲ: ದರ್ಶನ್ 43 ಅಭಿಮಾನಿಗಳಿಗಾಗಿ ಹುಡುಕಾಟ

ರಮ್ಯಾಗೆ ಫ್ಯಾನ್ಸ್ ಅಶ್ಲೀಲ ಮೆಸೇಜ್ ನಿಂದ ಸಂಕಷ್ಟಕ್ಕೆ ಸಿಲುಕುತ್ತಾರಾ ದರ್ಶನ್

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments