ಜಾಮೀನಿನ ಮೇಲೆ ಹೊರಬಂದ ಸುನಾಮಿ ಕಿಟ್ಟಿ

Webdunia
ಶನಿವಾರ, 19 ಮೇ 2018 (07:53 IST)
ಬೆಂಗಳೂರು : ಬಾರ್ ನೌಕರನ ಅಪಹರಣ, ಪ್ರಾಣ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲು ಸೇರಿರುವ ಸುನಾಮಿ ಕಿಟ್ಟಿ ಅವರಿಗೆ ಇದೀಗ ಕೋರ್ಟ್ ಜಾಮೀನು ನೀಡಿದೆ.


ಸುನಾಮಿ ಕಿಟ್ಟಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯನ್ನು ಸಲ್ಲಿಸಿರುವ ಹಿನ್ನಲೆಯಲ್ಲಿ ಈ ಅರ್ಜಿಯನ್ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದ್ದು, 1 ಲಕ್ಷ ಮೊತ್ತದ ಬಾಂಡ್, ಒಬ್ಬರ ಭದ್ರತೆ ನೀಡಬೇಕು, ಸಾಕ್ಷ್ಯ ನಾಶಪಡಿಸಬಾರದು, ತನಿಖೆಗೆ ಸಹಕರಿಸಬೇಕು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಪ್ರದೇಶ ಬಿಟ್ಟು ಹೊರಗೆ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿ ಜಾಮೀನು ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments