ಜಾಮೀನಿನ ಮೇಲೆ ಹೊರಬಂದ ಸುನಾಮಿ ಕಿಟ್ಟಿ

Webdunia
ಶನಿವಾರ, 19 ಮೇ 2018 (07:53 IST)
ಬೆಂಗಳೂರು : ಬಾರ್ ನೌಕರನ ಅಪಹರಣ, ಪ್ರಾಣ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜೈಲು ಸೇರಿರುವ ಸುನಾಮಿ ಕಿಟ್ಟಿ ಅವರಿಗೆ ಇದೀಗ ಕೋರ್ಟ್ ಜಾಮೀನು ನೀಡಿದೆ.


ಸುನಾಮಿ ಕಿಟ್ಟಿ ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯನ್ನು ಸಲ್ಲಿಸಿರುವ ಹಿನ್ನಲೆಯಲ್ಲಿ ಈ ಅರ್ಜಿಯನ್ನ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಮಾನ್ಯ ಮಾಡಿದ್ದು, 1 ಲಕ್ಷ ಮೊತ್ತದ ಬಾಂಡ್, ಒಬ್ಬರ ಭದ್ರತೆ ನೀಡಬೇಕು, ಸಾಕ್ಷ್ಯ ನಾಶಪಡಿಸಬಾರದು, ತನಿಖೆಗೆ ಸಹಕರಿಸಬೇಕು, ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಅನುಮತಿ ಇಲ್ಲದೆ ವ್ಯಾಪ್ತಿ ಪ್ರದೇಶ ಬಿಟ್ಟು ಹೊರಗೆ ಹೋಗುವಂತಿಲ್ಲ ಎಂದು ಷರತ್ತು ವಿಧಿಸಿ ಜಾಮೀನು ನೀಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Tamil Big Boss: ಟ್ರೋಫಿ ಗೆದ್ದ ವೈಲ್ಡ್‌ಕಾರ್ಡ್‌ ಸ್ಪರ್ಧಿ, ಅಭಿಮಾನಿಗಳಿಗೆ ಶಾಕ್‌

ಮಂಡ್ಯದ ಹೈದ ಗಿಲ್ಲಿ ನಟ ಬಿಗ್ ಬಾಸ್ ಗೆದ್ದಿದ್ದಕ್ಕೆ ಎಚ್ ಡಿ ಕುಮಾರಸ್ವಾಮಿ ಏನಂದ್ರು ನೋಡಿ

BBK12 ರನ್ನರ್ ಅಪ್ ಆದ ಬಳಿಕ ರಕ್ಷಿತಾ ಶೆಟ್ಟಿ ಶಾಕಿಂಗ್ ಹೇಳಿಕೆ

ಬಿಗ್‌ಬಾಸ್‌ ಟ್ರೋಫಿ ಗೆದ್ದ ಗಿಲ್ಲಿ ನಟನಿಗೆ ಭರ್ಜರಿ ಬಹುಮಾನ: ಅಚ್ಚರಿಯ ಗಿಫ್ಟ್‌ ನೀಡಿದ ಕಿಚ್ಚ ಸುದೀಪ್‌

BigBoss Season 12Finale: 6ನೇ ಸ್ಪರ್ಧಿಯಾಗಿ ದೊಡ್ಮನೆಯಿಂದ ಹೊರಬಂದ ಸ್ಟ್ರಾಂಗ್ ಅಭ್ಯರ್ಥಿ

ಮುಂದಿನ ಸುದ್ದಿ
Show comments