Webdunia - Bharat's app for daily news and videos

Install App

ಅಭಿಷೇಕ್ ಅಂಬರೀಶ್ ಗೆ ಸಿಕ್ತು ಸೂಪರ್ ಸ್ಟಾರ್ ರಜನಿ ಬೆಂಬಲ

Webdunia
ಗುರುವಾರ, 30 ಮೇ 2019 (11:55 IST)
ಬೆಂಗಳೂರು: ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಸಿನಿಮಾ ನಾಳೆ ತೆರೆಗೆ ಬರಲಿದ್ದು, ಸೂಪರ್ ಸ್ಟಾರ್ ರಜನೀಕಾಂತ್ ಸೇರಿದಂತೆ ಸಿನಿ ಗಣ್ಯರು ಜೂನಿಯರ್ ರೆಬಲ್ ಸ್ಟಾರ್ ಗೆ ಶುಭಾಷಯ ಕೋರಿದ್ದಾರೆ.


ವಿಶೇಷವಾಗಿ ರಜನೀಕಾಂತ್ ಅಭಿಗೆ ಬೆಸ್ಟ್ ಆಫ್ ಲಕ್ ಮಾಡಿದ್ದು, ಸುಮಲತಾ ಅಂಬರೀಶ್ ಗೆ ಸ್ಪೆಷಲ್ ಆಗಿ ಧನ್ಯವಾದ ಸಲ್ಲಿಸಿದ್ದಾರೆ.

‘ಅಂಬರೀಶ್ ಹೇಗೆ ತಮ್ಮ ಸಿನಿಮಾ ಮೂಲಕ ಜನರ ಮನಸ್ಸಲ್ಲಿ ನೆಲೆ ನಿಂತನೋ ಹಾಗೇ ಅಭಿಯೂ ಚಿತ್ರರಂಗದಲ್ಲಿ ಹೆಸರು ಮಾಡಲಿ’ ಎಂದು ರಜನಿ ಹಾರೈಸಿದ್ದಾರೆ. ರಜನೀಕಾಂತ್ ಮಾತ್ರವಲ್ಲದೆ, ಖಳ ನಟ ರವಿಶಂಕರ್ ಕೂಡಾ ಅಮರ್ ಗೆ ವಿಶ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments