Webdunia - Bharat's app for daily news and videos

Install App

ಮತ್ತೊಮ್ಮೆ ಅಭಿಮಾನಿಗಳನ್ನು ಭೇಟಿಯಾಗಲಿರುವ ರಜನಿಕಾಂತ್

Webdunia
ಶುಕ್ರವಾರ, 9 ಜೂನ್ 2017 (10:59 IST)
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅವರು ಶೀಘ್ರದಲ್ಲಿ ಮತ್ತೊಮ್ಮೆ ತಮ್ಮ ಅಭಿಮಾನಿಗಳನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ್ದಾರೆ. 
 
ಇತ್ತೀಚೆಗಷ್ಟೇ ಅಭಿಮಾನಿಗಳನ್ನು ಭೇಟಿಯಾಗಿದ್ದ ರಜನಿ ತಮ್ಮ ರಾಜಕೀಯ ಪ್ರವೇಶ ಸಾಧ್ಯತೆಯನ್ನು ಪ್ರಸ್ತಾಪಿಸಿದ್ದರು. ಯಾವುದಕ್ಕೂ ಯುದ್ಧಕ್ಕೆ ಸನ್ನದ್ಧರಾಗಿರಿ ಎಂದು ಅಭಿಮಾನಿಗಳಿಗೆ ಮಾರ್ಮಿಕವಾಗಿ ಹೇಳಿಕೆ ನೀಡಿದ್ದರು. ಈಗ ಮತ್ತೊಮ್ಮೆ ಅಭಿಮಾನಿಗಳ ಭೇಟಿಯಾಗುವುದಾಗಿ ರಜನಿ ತಿಳಿಸಿದ್ದಾರೆ.
 
ಮುಂಬೈನಲ್ಲಿ ಕಾಳ ಕರಿಕಾಳನ್ ಚಿತ್ರದ ಮೊದಲ ಹಂತದ ಚಿತ್ರೀಕರಣ ಪೂರೈಸಿ ವಾಪಸಾದ ಸೂಪರ್ ಸ್ಟಾರ್ ಇದುವರೆಗಿನ ತಮ್ಮ ಕೆಲಸದ ಬಗ್ಗೆ ತೃಪ್ತಿಯಿರುವುದಾಗಿ ತಿಳಿಸಿದ್ದಾರೆ.  ಈ ವರೆಗೆ  ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಖಚಿತ ಹೇಳಿಕೆಯನ್ನು ನೀಡಿಲ್ಲದ ರಜನಿ  ಕಳೆದ ಬಾರಿ ಅಭಿಮಾನಿಗಳ ಭೇಟಿ ವೇಳೆ ಅಂತಹ ಒಂದು ಸುಳಿವನ್ನು ಮಾತ್ರ ನೀಡಿದ್ದರು. ಈ ಬಾರಿ ಅಭಿಮಾನಿಗಳ ಭೇಟಿ ವೇಳೆ  ರಾಜಕೀಯ ಪ್ರವೇಶವನ್ನು ಧೃಡಿಕರಿಸಲಿದ್ದಾರೆಯೇ ಎಂಬುದನ್ನು ಕಾದುನೋಡಬೇಕಿದೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್ಆಡಿ 2.5 ಲಕ್ಷ ರೂಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿಭಾಗವಹಿಸಲು  ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

 

 
 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments