ಅಭಿಮಾನಿಗಳಿಗೆ ಅಂಕುಶ ಹಾಕಿದ ಸೂಪರ್ ಸ್ಟಾರ್ ರಜನಿ

Webdunia
ಸೋಮವಾರ, 29 ಮೇ 2017 (18:28 IST)
ರಾಜಕೀಯ ಪ್ರವೇಶ ಕುರಿತಂತೆ ಉಂಟಾದ ವಿವಾದದ ಕುರಿತಂತೆ ಮಾಧ್ಯಮಗಳ ಮುಂದೆ ಹೇಳಿಕೆ ನೀಡದಂತೆ ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಅಭಿಮಾನಿಗಳಿಗೆ ಅಂಕುಶ ಹಾಕಿದ್ದಾರೆ.
 
ತಮ್ಮ ಅಭಿಮಾನಿಗಳು ಮಾಧ್ಯಮಗಳ ಯಾವುದೇ ಸಂವಾದದಲ್ಲಿ ಪಾಲ್ಗೊಳ್ಳಬಾರದು. ಯಾವುದೇ ರೀತಿಯ ಹೇಳಿಕೆ ನೀಡಬಾರದು ಎಂದು ಮನವಿ ಮಾಡಿದ್ದಾರೆ.
 
ಸೂಕ್ತ ಸಮಯದಲ್ಲಿ ರಜನಿಕಾಂತ್ ರಾಜಕೀಯ ಪ್ರವೇಶಿಸಲಿದ್ದಾರೆ ಎನ್ನುವ ವರದಿಗಳು ಬಹಿರಂಗವಾದ ನಂತರ ತಮಿಳು ಸಂಘಟನೆಗಳು ರಜನಿ ನಿವಾಸದ ಮುಂದೆ ಭಾರಿ ಪ್ರತಿಭಟನೆ ಹಮ್ಮಿಕೊಂಡಿದ್ದವು.ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡಬಾರದು ಎಂದು ಗುಡುಗಿದ್ದವು.
 
ತಮಿಳು ಸಂಘಟನೆಗಳ ವಿರುದ್ಧ ರಜನಿಕಾಂತ್ ಅಭಿಮಾನಿಗಳ ಸಂಘ ಕೂಡಾ ತೀವ್ರ ಪ್ರತಿಭಟನೆ ನಡೆಸಿ ತಮ್ಮ ನಾಯಕನನ್ನು ಬೆಂಬಲಿಸಿದ್ದವು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments