Select Your Language

Notifications

webdunia
webdunia
webdunia
webdunia

ಅಯೋಧ್ಯೆಗೆ ಭೇಟಿ ಕೊಟ್ಟ ಸೂಪರ್ ಸ್ಟಾರ್ ರಜನೀಕಾಂತ್

ರಜನೀಕಾಂತ್
ಅಯೋಧ್ಯಾ: ಉತ್ತರ ಪ್ರದೇಶ ಪ್ರವಾಸದಲ್ಲಿರುವ ನಟ ರಜನೀಕಾಂತ್ ಅಯೋಧ್ಯೆ ಶ್ರೀರಾಮನ ಬಂಟ ಹನುಮನ ದರ್ಶನ ಪಡೆದಿದ್ದಾರೆ.

ಪತ್ನಿ ಸಮೇತರಾಗಿ ಅಯೋಧ್ಯೆಯ ಹನುಮಗುಡಿಗೆ ಭೇಟಿ ನೀಡಿ ರಜನಿ ಪೂಜೆ ಸಲ್ಲಿಸಿದ್ದಾರೆ. ಇದಕ್ಕೆ ಮೊದಲು ಹಿಮಾಲಯದಲ್ಲಿ ತಮ್ಮ ಆದ್ಯಾತ್ಮಿಕ ಗುರುಗಳನ್ನು ಭೇಟಿ ಮಾಡಿದ್ದರು.

ಜೈಲರ್ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ರಜನಿ ತಮ್ಮ ಆಧ್ಯಾತ್ಮಿಕ ಯಾತ್ರೆ ಕೈಗೊಂಡಿದ್ದರು. ಉತ್ತರದಲ್ಲೂ ರಜನಿಗೆ ಅಪಾರ ಅಭಿಮಾನಿಗಳಿದ್ದು, ಹೋದಲೆಲ್ಲಾ ಭರ್ಜರಿ ಸ್ವಾಗತ ಸಿಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಶೂಟಿಂಗ್ ಗೆ ತಾತ್ಕಾಲಿಕ ಬ್ರೇಕ್ ನೀಡಿದ ಪ್ರಭಾಸ್: ಒಳ್ಳೆದಾಯ್ತು ಎಂದ ಫ್ಯಾನ್ಸ್