ಅಯೋಧ್ಯೆಗೆ ಭೇಟಿ ಕೊಟ್ಟ ಸೂಪರ್ ಸ್ಟಾರ್ ರಜನೀಕಾಂತ್

Webdunia
ಸೋಮವಾರ, 21 ಆಗಸ್ಟ್ 2023 (09:30 IST)
ಅಯೋಧ್ಯಾ: ಉತ್ತರ ಪ್ರದೇಶ ಪ್ರವಾಸದಲ್ಲಿರುವ ನಟ ರಜನೀಕಾಂತ್ ಅಯೋಧ್ಯೆ ಶ್ರೀರಾಮನ ಬಂಟ ಹನುಮನ ದರ್ಶನ ಪಡೆದಿದ್ದಾರೆ.

ಪತ್ನಿ ಸಮೇತರಾಗಿ ಅಯೋಧ್ಯೆಯ ಹನುಮಗುಡಿಗೆ ಭೇಟಿ ನೀಡಿ ರಜನಿ ಪೂಜೆ ಸಲ್ಲಿಸಿದ್ದಾರೆ. ಇದಕ್ಕೆ ಮೊದಲು ಹಿಮಾಲಯದಲ್ಲಿ ತಮ್ಮ ಆದ್ಯಾತ್ಮಿಕ ಗುರುಗಳನ್ನು ಭೇಟಿ ಮಾಡಿದ್ದರು.

ಜೈಲರ್ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ರಜನಿ ತಮ್ಮ ಆಧ್ಯಾತ್ಮಿಕ ಯಾತ್ರೆ ಕೈಗೊಂಡಿದ್ದರು. ಉತ್ತರದಲ್ಲೂ ರಜನಿಗೆ ಅಪಾರ ಅಭಿಮಾನಿಗಳಿದ್ದು, ಹೋದಲೆಲ್ಲಾ ಭರ್ಜರಿ ಸ್ವಾಗತ ಸಿಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲಂಡನ್‌ನಲ್ಲಿ ನೆಲೆಸಿದ್ದರು ಈ ಜಾಗದಲ್ಲಿ ಸಾಮಾನ್ಯರಂತಿರುವ ಅನುಷ್ಕಾ ಶರ್ಮಾ, ವಿರಾಟ್ ಕೊಹ್ಲಿ

ಅಪ್ಪನ ಆರೋಗ್ಯ ವಿಚಾರಿಸಿ ಬೇಸರದಿಂದಲೇ ಹೊರನಡೆದ ನಟ ಸಲ್ಮಾನ್ ಖಾನ್, Video

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆಗೆ ಬರುವವರಿಗೆ ಷರತ್ತುಗಳು ಅನ್ವಯ

ರಶ್ಮಿಕಾ ಮಂದಣ್ಣ, ವಿಜಯ್ ದೇವರಕೊಂಡ ಮದುವೆ ಡೇಟ್‌ ಫಿಕ್ಸ್, ಇಲ್ಲಿದೆ ಮಾಹಿತಿ

ದರ್ಶನ್‌ ಜೈಲಲ್ಲಿ ಇದ್ರೂ ಬರ್ತಡೇ ದಿನ ಅಪ್ಪನನ್ನು ನೋಡಲು ಮಿಸ್ ಮಾಡದ ವಿನೀಶ್‌

ಮುಂದಿನ ಸುದ್ದಿ
Show comments