ಅಯೋಧ್ಯೆಗೆ ಭೇಟಿ ಕೊಟ್ಟ ಸೂಪರ್ ಸ್ಟಾರ್ ರಜನೀಕಾಂತ್

Webdunia
ಸೋಮವಾರ, 21 ಆಗಸ್ಟ್ 2023 (09:30 IST)
ಅಯೋಧ್ಯಾ: ಉತ್ತರ ಪ್ರದೇಶ ಪ್ರವಾಸದಲ್ಲಿರುವ ನಟ ರಜನೀಕಾಂತ್ ಅಯೋಧ್ಯೆ ಶ್ರೀರಾಮನ ಬಂಟ ಹನುಮನ ದರ್ಶನ ಪಡೆದಿದ್ದಾರೆ.

ಪತ್ನಿ ಸಮೇತರಾಗಿ ಅಯೋಧ್ಯೆಯ ಹನುಮಗುಡಿಗೆ ಭೇಟಿ ನೀಡಿ ರಜನಿ ಪೂಜೆ ಸಲ್ಲಿಸಿದ್ದಾರೆ. ಇದಕ್ಕೆ ಮೊದಲು ಹಿಮಾಲಯದಲ್ಲಿ ತಮ್ಮ ಆದ್ಯಾತ್ಮಿಕ ಗುರುಗಳನ್ನು ಭೇಟಿ ಮಾಡಿದ್ದರು.

ಜೈಲರ್ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ರಜನಿ ತಮ್ಮ ಆಧ್ಯಾತ್ಮಿಕ ಯಾತ್ರೆ ಕೈಗೊಂಡಿದ್ದರು. ಉತ್ತರದಲ್ಲೂ ರಜನಿಗೆ ಅಪಾರ ಅಭಿಮಾನಿಗಳಿದ್ದು, ಹೋದಲೆಲ್ಲಾ ಭರ್ಜರಿ ಸ್ವಾಗತ ಸಿಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲವ್‌ ಜಿಹಾದ್‌ಗೆ ಉತ್ತೇಜನ, ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಅಮೀರ್ ಖಾನ್‌ಗೆ ಬಿಷ್ಣೋಯ್ ಗ್ಯಾಂಗ್‌ನಿಂದ ಬೆದರಿಕೆ

ಹಂಸಲೇಖಾರಿಗೆ ಪದ್ಮ ಪ್ರಶಸ್ತಿ ಇಲ್ಲವೇ ಜ್ಞಾನ ಪೀಠ ಕೊಡಬೇಕು ಎಂದು ನೆನಪಿರಲಿ ಪ್ರೇಮ್ ಅಭಿಯಾನ: ನೆಟ್ಟಿಗರು ಏನಂದ್ರು ಗೊತ್ತಾ

3 ಈಡಿಯಟ್ಸ್ ಸಿನಿಮಾ ಸೋನಮ್ ವಾಂಗ್ಚುಕ್ ಕತೆಯಲ್ಲ, ಆಗ ಅವರು ಯಾರೆಂದೇ ಗೊತ್ತಿರಲಿಲ್ಲ: ಅಮೀರ್ ಖಾನ್

ಮೊದಲ ಆಷಾಢ ಶುಕ್ರವಾರ: ಗಂಡ ದರ್ಶನ್ ಮಾಡುತ್ತಿದ್ದ ಕೆಲಸವನ್ನು ತಾನೇ ಮಾಡಿದ ವಿಜಯಲಕ್ಷ್ಮಿ

ಕ್ಯಾನ್ಸರ್‌ ಅನ್ನು ಸಾಮಾನ್ಯ ಜ್ವರದಂತೆ ಎದುರಿಸಿದೆ: ಕ್ಯಾನ್ಸರ್ ಗೆದ್ದು ಬಂದ ಬಗ್ಗೆ ಸಂಜಯ್ ದತ್ ಮಾತು

ಮುಂದಿನ ಸುದ್ದಿ
Show comments