Webdunia - Bharat's app for daily news and videos

Install App

ಅಯೋಧ್ಯೆಗೆ ಭೇಟಿ ಕೊಟ್ಟ ಸೂಪರ್ ಸ್ಟಾರ್ ರಜನೀಕಾಂತ್

Webdunia
ಸೋಮವಾರ, 21 ಆಗಸ್ಟ್ 2023 (09:30 IST)
ಅಯೋಧ್ಯಾ: ಉತ್ತರ ಪ್ರದೇಶ ಪ್ರವಾಸದಲ್ಲಿರುವ ನಟ ರಜನೀಕಾಂತ್ ಅಯೋಧ್ಯೆ ಶ್ರೀರಾಮನ ಬಂಟ ಹನುಮನ ದರ್ಶನ ಪಡೆದಿದ್ದಾರೆ.

ಪತ್ನಿ ಸಮೇತರಾಗಿ ಅಯೋಧ್ಯೆಯ ಹನುಮಗುಡಿಗೆ ಭೇಟಿ ನೀಡಿ ರಜನಿ ಪೂಜೆ ಸಲ್ಲಿಸಿದ್ದಾರೆ. ಇದಕ್ಕೆ ಮೊದಲು ಹಿಮಾಲಯದಲ್ಲಿ ತಮ್ಮ ಆದ್ಯಾತ್ಮಿಕ ಗುರುಗಳನ್ನು ಭೇಟಿ ಮಾಡಿದ್ದರು.

ಜೈಲರ್ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ರಜನಿ ತಮ್ಮ ಆಧ್ಯಾತ್ಮಿಕ ಯಾತ್ರೆ ಕೈಗೊಂಡಿದ್ದರು. ಉತ್ತರದಲ್ಲೂ ರಜನಿಗೆ ಅಪಾರ ಅಭಿಮಾನಿಗಳಿದ್ದು, ಹೋದಲೆಲ್ಲಾ ಭರ್ಜರಿ ಸ್ವಾಗತ ಸಿಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments