Daily Horoscope

ಕಿಲ್ಲರ್ ವೆಂಕಟೇಶ್ ಪ್ರಕರಣ: ಕನ್ನಡ ಸಿನಿಮಾದ ಪೋಷಕ ನಟರ ಅಭದ್ರ ಬದುಕು

Webdunia
ಶುಕ್ರವಾರ, 21 ಫೆಬ್ರವರಿ 2020 (08:45 IST)
ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಬ್ಬ ಪೋಷಕ ನಟ ಅನಾರೋಗ್ಯದಿಂದಾಗಿ ಅಸಹಾಯಕ ಪರಿಸ್ಥಿತಿಯಲ್ಲಿದ್ದು, ಚಿಕಿತ್ಸೆಗೆ ಹಣ ಭರಿಸಲಾಗದೇ ಸಹಾಯ ಬೇಡುವ ಪರಿಸ್ಥಿತಿಯಲ್ಲಿದ್ದಾರೆ.


ಈ ರೀತಿ ಪೋಷಕ ನಟರು ಅನಾರೋಗ್ಯ, ಅಸಹಾಯಕ ಪರಿಸ್ಥಿತಿಯಲ್ಲಿ ಬೇಡುವ ಪರಿಸ್ಥಿತಿಗೆ ಬಂದಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ನಟ, ನಿರೂಪಕ ಸಂಜೀವ್ ಕುಲಕರ್ಣಿ ಕೂಡಾ ಇದೇ ಪರಿಸ್ಥಿತಿಯಲ್ಲಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

ಕನ್ನಡ ಚಿತ್ರರಂಗದಲ್ಲಿ ಇಂತಹ ಅಸಹಾಯಕ ಪೋಷಕ ನಟರ ಬದುಕು ಗಟ್ಟಿಗೊಳಿಸುವಂತಹ ಸಂಸ್ಥೆ, ವ್ಯವಸ್ಥೆಯನ್ನು ವಾಣಿಜ್ಯ ಮಂಡಳಿ ಮಾಡಬೇಕಿದೆ. ಅಸಹಾಯಕ ನಟರ ಜೀವನಕ್ಕೆ ಉಪಯೋಗವಾಗುವಂತಹ ಯೋಜನೆ ರೂಪಿಸಬೇಕಿದೆ. ಇದರಿಂದ ಇವರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ ಅಸಹಾಯಕ ಪರಿಸ್ಥಿತಿಗೆ ಬಂದು ನಿಲ್ಲುವುದು ತಪ್ಪುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments