ಕಿಲ್ಲರ್ ವೆಂಕಟೇಶ್ ಪ್ರಕರಣ: ಕನ್ನಡ ಸಿನಿಮಾದ ಪೋಷಕ ನಟರ ಅಭದ್ರ ಬದುಕು

Webdunia
ಶುಕ್ರವಾರ, 21 ಫೆಬ್ರವರಿ 2020 (08:45 IST)
ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಬ್ಬ ಪೋಷಕ ನಟ ಅನಾರೋಗ್ಯದಿಂದಾಗಿ ಅಸಹಾಯಕ ಪರಿಸ್ಥಿತಿಯಲ್ಲಿದ್ದು, ಚಿಕಿತ್ಸೆಗೆ ಹಣ ಭರಿಸಲಾಗದೇ ಸಹಾಯ ಬೇಡುವ ಪರಿಸ್ಥಿತಿಯಲ್ಲಿದ್ದಾರೆ.


ಈ ರೀತಿ ಪೋಷಕ ನಟರು ಅನಾರೋಗ್ಯ, ಅಸಹಾಯಕ ಪರಿಸ್ಥಿತಿಯಲ್ಲಿ ಬೇಡುವ ಪರಿಸ್ಥಿತಿಗೆ ಬಂದಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ನಟ, ನಿರೂಪಕ ಸಂಜೀವ್ ಕುಲಕರ್ಣಿ ಕೂಡಾ ಇದೇ ಪರಿಸ್ಥಿತಿಯಲ್ಲಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

ಕನ್ನಡ ಚಿತ್ರರಂಗದಲ್ಲಿ ಇಂತಹ ಅಸಹಾಯಕ ಪೋಷಕ ನಟರ ಬದುಕು ಗಟ್ಟಿಗೊಳಿಸುವಂತಹ ಸಂಸ್ಥೆ, ವ್ಯವಸ್ಥೆಯನ್ನು ವಾಣಿಜ್ಯ ಮಂಡಳಿ ಮಾಡಬೇಕಿದೆ. ಅಸಹಾಯಕ ನಟರ ಜೀವನಕ್ಕೆ ಉಪಯೋಗವಾಗುವಂತಹ ಯೋಜನೆ ರೂಪಿಸಬೇಕಿದೆ. ಇದರಿಂದ ಇವರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ ಅಸಹಾಯಕ ಪರಿಸ್ಥಿತಿಗೆ ಬಂದು ನಿಲ್ಲುವುದು ತಪ್ಪುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧುರಂಧರ್‌ 2 ವಿಚಾರದಲ್ಲಿ ಕೊನೆಗೂ ಮೌನಮುರಿದ ದೀಪಿಕಾ ಪಡುಕೋಣೆ: ಟ್ರೋಲಿಗರಿಗೆ ಹೇಳಿದ್ದೇನು

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್‌, ಹುಡುಗ ಯಾರು ಗೊತ್ತಾ

ಕೊಡಗಿನಲ್ಲಿ ಅದ್ಧೂರಿ ಆರತಕ್ಷತೆ ಮಾಡಿಕೊಂಡ ರಶ್ಮಿಕಾಗೆ ತಂದೆಕಡೆಯಿಂದ ಸಿಕ್ತು ದೊಡ್ಡ ಗಿಫ್ಟ್‌

ಶೂಟಿಂಗ್‌ ಬ್ಯೂಸಿ ಮಧ್ಯೆ ದಾಂಪತ್ಯ ಜೀವನಕ್ಕೆ ಶೇಕ್‌ ಇಟ್‌ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್‌

ಕೊಡಗಿನಲ್ಲಿ ಆರತಕ್ಷತೆ ಮಾಡಿಸಿಕೊಂಡ ರಶ್ಮಿಕಾ ವಿಜಯ್ ಜೋಡಿ, ಕೊಡವ ಸಂಪ್ರದಾಯದಂತೆ ಮಿಂಚಿದ ನ್ಯಾಶನಲ್ ಕ್ರಶ್‌, video

ಮುಂದಿನ ಸುದ್ದಿ
Show comments