ಕಿಲ್ಲರ್ ವೆಂಕಟೇಶ್ ಪ್ರಕರಣ: ಕನ್ನಡ ಸಿನಿಮಾದ ಪೋಷಕ ನಟರ ಅಭದ್ರ ಬದುಕು

Webdunia
ಶುಕ್ರವಾರ, 21 ಫೆಬ್ರವರಿ 2020 (08:45 IST)
ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಬ್ಬ ಪೋಷಕ ನಟ ಅನಾರೋಗ್ಯದಿಂದಾಗಿ ಅಸಹಾಯಕ ಪರಿಸ್ಥಿತಿಯಲ್ಲಿದ್ದು, ಚಿಕಿತ್ಸೆಗೆ ಹಣ ಭರಿಸಲಾಗದೇ ಸಹಾಯ ಬೇಡುವ ಪರಿಸ್ಥಿತಿಯಲ್ಲಿದ್ದಾರೆ.


ಈ ರೀತಿ ಪೋಷಕ ನಟರು ಅನಾರೋಗ್ಯ, ಅಸಹಾಯಕ ಪರಿಸ್ಥಿತಿಯಲ್ಲಿ ಬೇಡುವ ಪರಿಸ್ಥಿತಿಗೆ ಬಂದಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ನಟ, ನಿರೂಪಕ ಸಂಜೀವ್ ಕುಲಕರ್ಣಿ ಕೂಡಾ ಇದೇ ಪರಿಸ್ಥಿತಿಯಲ್ಲಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

ಕನ್ನಡ ಚಿತ್ರರಂಗದಲ್ಲಿ ಇಂತಹ ಅಸಹಾಯಕ ಪೋಷಕ ನಟರ ಬದುಕು ಗಟ್ಟಿಗೊಳಿಸುವಂತಹ ಸಂಸ್ಥೆ, ವ್ಯವಸ್ಥೆಯನ್ನು ವಾಣಿಜ್ಯ ಮಂಡಳಿ ಮಾಡಬೇಕಿದೆ. ಅಸಹಾಯಕ ನಟರ ಜೀವನಕ್ಕೆ ಉಪಯೋಗವಾಗುವಂತಹ ಯೋಜನೆ ರೂಪಿಸಬೇಕಿದೆ. ಇದರಿಂದ ಇವರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ ಅಸಹಾಯಕ ಪರಿಸ್ಥಿತಿಗೆ ಬಂದು ನಿಲ್ಲುವುದು ತಪ್ಪುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ಯಾಲೆಸ್ತೀನ್ ಸಿನಿಮಾ ಪ್ರದರ್ಶನಕ್ಕೆ ಪ್ರಕಾಶ್ ರಾಜ್ ಡಿಮ್ಯಾಂಡ್‌, ಚಲನಚಿತ್ರೋತ್ಸವದಲ್ಲಿ ಮೊದಲ ದಿನವೇ ವಿವಾದ

ರಾಜಮೌಳಿ ನಿರ್ದೇಶನದ ಮಹೇಶ್ ಬಾಬು ನಟನೆಯ ವಾರಣಾಸಿ ಸಿನಿಮಾ ಬಿಡುಗಡೆ ಡೇಟ್ ಔಟ್

ನಟ ರಣವೀರ್ ಸಿಂಗ್ ಸೂಪರ್ ಹಿಟ್ ಸಿನಿಮಾ ಧುರಂಧರ್‌ ಇನ್ಮುಂದೆ ನೆಟ್‌ಫ್ಲಿಕ್ಸ್‌ನಲ್ಲಿ

ಬೆಂಗಳೂರು ಚಲನಚಿತ್ರೋತ್ಸವದಲ್ಲೂ ರಾಜಕೀಯ: ಪ್ಯಾಲೆಸ್ತೀನ್ ಪರ ಪ್ರಕಾಶ್ ರಾಜ್ ಭಾಷಣ

ಉತ್ತುಂಗದಲ್ಲಿರುವಾಗಲೇ ಗಾಯನಕ್ಕೆ ಅರಿಜಿತ್ ಸಿಂಗ್ ಗುಡ್‌ಬೈ, ಅಚ್ಚರಿ ನಡೆಗೆ ಫ್ಯಾನ್ಸ್ ಶಾಕ್

ಮುಂದಿನ ಸುದ್ದಿ
Show comments