ಕಿಲ್ಲರ್ ವೆಂಕಟೇಶ್ ಪ್ರಕರಣ: ಕನ್ನಡ ಸಿನಿಮಾದ ಪೋಷಕ ನಟರ ಅಭದ್ರ ಬದುಕು

Webdunia
ಶುಕ್ರವಾರ, 21 ಫೆಬ್ರವರಿ 2020 (08:45 IST)
ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಬ್ಬ ಪೋಷಕ ನಟ ಅನಾರೋಗ್ಯದಿಂದಾಗಿ ಅಸಹಾಯಕ ಪರಿಸ್ಥಿತಿಯಲ್ಲಿದ್ದು, ಚಿಕಿತ್ಸೆಗೆ ಹಣ ಭರಿಸಲಾಗದೇ ಸಹಾಯ ಬೇಡುವ ಪರಿಸ್ಥಿತಿಯಲ್ಲಿದ್ದಾರೆ.


ಈ ರೀತಿ ಪೋಷಕ ನಟರು ಅನಾರೋಗ್ಯ, ಅಸಹಾಯಕ ಪರಿಸ್ಥಿತಿಯಲ್ಲಿ ಬೇಡುವ ಪರಿಸ್ಥಿತಿಗೆ ಬಂದಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ನಟ, ನಿರೂಪಕ ಸಂಜೀವ್ ಕುಲಕರ್ಣಿ ಕೂಡಾ ಇದೇ ಪರಿಸ್ಥಿತಿಯಲ್ಲಿದ್ದರು. ಕೊನೆಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದರು.

ಕನ್ನಡ ಚಿತ್ರರಂಗದಲ್ಲಿ ಇಂತಹ ಅಸಹಾಯಕ ಪೋಷಕ ನಟರ ಬದುಕು ಗಟ್ಟಿಗೊಳಿಸುವಂತಹ ಸಂಸ್ಥೆ, ವ್ಯವಸ್ಥೆಯನ್ನು ವಾಣಿಜ್ಯ ಮಂಡಳಿ ಮಾಡಬೇಕಿದೆ. ಅಸಹಾಯಕ ನಟರ ಜೀವನಕ್ಕೆ ಉಪಯೋಗವಾಗುವಂತಹ ಯೋಜನೆ ರೂಪಿಸಬೇಕಿದೆ. ಇದರಿಂದ ಇವರ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ ಅಸಹಾಯಕ ಪರಿಸ್ಥಿತಿಗೆ ಬಂದು ನಿಲ್ಲುವುದು ತಪ್ಪುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಮುಂದಿನ ಸುದ್ದಿ
Show comments