Darshan Thoogudeepa: ನಟ ದರ್ಶನ್ ಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್: ಮತ್ತೆ ಜೈಲಿಗೆ ದಾಸ

Krishnaveni K
ಗುರುವಾರ, 14 ಆಗಸ್ಟ್ 2025 (11:07 IST)
ಬೆಂಗಳೂರು: ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ನಟ ದರ್ಶನ್ ಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಜಾಮೀನು ರದ್ದು ಮಾಡಿ ಆದೇಶ ನೀಡಿದೆ. ಇದರಿಂದಾಗಿ ದಾಸ ದರ್ಶನ್ ಹಾಗೂ ಪ್ರಮುಖ ಆರೋಪಿಗಳು ಮತ್ತೆ ಜೈಲು ಸೇರಬೇಕಿದೆ.

ಕರ್ನಾಟಕ ಹೈಕೋರ್ಟ್ ಪ್ರಮುಖ ಆರೋಪಿಗಳಿಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಮೇಲ್ಮನವಿ ಸಲ್ಲಿಸಿದ್ದರು. ಈಗಾಗಲೇ ಸುಪ್ರೀಂಕೋರ್ಟ್ ಎರಡೂ ಕಡೆ ವಕೀಲರ ವಾದ-ವಿವಾದ ಆಲಿಸಿದ ಕೋರ್ಟ್ ತೀರ್ಪು ಕಾಯ್ದಿರಿಸಿತ್ತು.

ವಿಚಾರಣೆ ವೇಳೆ ಸುಪ್ರೀಂಕೋರ್ಟ್ ಪ್ರಮುಖ ಆರೋಪಿಗಳ ಹಿನ್ನಲೆ ಕೇಳಿತ್ತು. ಬಳಿಕ ಹೈಕೋರ್ಟ್ ಮಾಡಿದ ತಪ್ಪನ್ನು ನಾವು ಮಾಡಲ್ಲ ಎಂದು ಹೇಳಿತ್ತು. ಇಂದು ತೀರ್ಪು ನೀಡಿದ ಸುಪ್ರೀಂಕೋರ್ಟ್ ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದಿದ್ದು ಜಾಮೀನು ರದ್ದುಗೊಳಿಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಮುಂದಿನ ಸುದ್ದಿ
Show comments