Webdunia - Bharat's app for daily news and videos

Install App

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

Krishnaveni K
ಮಂಗಳವಾರ, 22 ಏಪ್ರಿಲ್ 2025 (15:28 IST)
ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ವೇಳೆ ಜಡ್ಜ್ ದರ್ಶನ್ ಹಾಗೂ ಪವಿತ್ರಾ ಗೌಡಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ನಟ ದರ್ಶನ್ ಮತ್ತು ಇತರೆ ಏಳು ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅದರಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ದರ್ಶನ್ ಪರ ಖ್ಯಾತ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ.

ಈ ನಡುವೆ ಅಭಿಷೇಕ್ ಗೆ ದರ್ಶನ್ ಮತ್ತು ಪವಿತ್ರಾ ಗೌಡ ನಡುವಿನ ಸಂಬಂಧವೇನು ಎಂದು ಪ್ರಶ್ನಿಸಿದ್ದಾರೆ. ದರ್ಶನ್ ಮತ್ತು ಪವಿತ್ರಾಗೆ ಮದುವೆಯಾಗಿದೆಯೇ, ಮೆಸೇಜ್ ಕಳುಸಿದ್ದು ದರ್ಶನ್ ಪತ್ನಿಗಾ?, ಪವಿತ್ರಾ ಗೌಡ ದರ್ಶನ್ ಪತ್ನಿಯಾ ಎಂದು ಜಡ್ಜ್ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ದರ್ಶನ್ ಪರ ವಾದ ಮಂಡಿಸುತ್ತಿರುವ ವಕೀಲ ಅಭಿಷೇಕ್ ಮನು ಸಿಂಘ್ವಿ, ದರ್ಶನ್ ಕೊಲೆ ಮಾಡಿದ್ದಾರೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ವಿಡಿಯೋಗಳಲ್ಲಿ ಎಲ್ಲೂ ದರ್ಶನ್ ಇಲ್ಲ ಎಂದು ವಾದ ಮಂಡಿಸಿದ್ದಾರೆ.ಇದೀಗ ವಿಚಾರಣೆಯನ್ನು ಮೇ 14 ಕ್ಕೆ ಮುಂದೂಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾದೇವ ಸಕ್ಸಸ್ ಖುಷಿಯಲ್ಲಿದ್ದ ವಿನೋದ್ ಪ್ರಭಾಕರ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಆ ಪಾತ್ರದಲ್ಲಿ ಬೇರೊಬ್ಬರನ್ನು ಊಹಿಸಲು ಸಾಧ್ಯವಿಲ್ಲ: ಕನ್ನಡತಿ ನಿತ್ಯಾ ಮೆನನ್ ಅಭಿನಯವನ್ನು ಕೊಂಡಾಡಿದ ವಿಜಯ್ ಸೇತುಪತಿ

ಆಂಕರ್ ಅನುಶ್ರೀ ಮದುವೆ ಕೊನೆಗೂ ಫಿಕ್ಸ್: ಹುಡುಗ ಯಾರು ನೋಡಿ

ನಟ ದರ್ಶನ್ ಜಾಮೀನು ಭವಿಷ್ಯ ಸುಪ್ರೀಂಕೋರ್ಟ್ ನಲ್ಲಿ: ಡಿಬಾಸ್ ಥೈಲ್ಯಾಂಡ್ ನಲ್ಲಿ

ದಿಯಾ ಖ್ಯಾತಿಯ ದೀಕ್ಷಿತ್‌ಗೆ ಜೋಡಿಯಾಗಿ ರಶ್ಮಿಕಾ ಅಭಿನಯಿಸಿದ ಸಿನಿಮಾದ ಮೊದಲ ಹಾಡು ಬಿಡುಗಡೆ

ಮುಂದಿನ ಸುದ್ದಿ
Show comments