Webdunia - Bharat's app for daily news and videos

Install App

Darshan Thoogudeepa: ಪವಿತ್ರಾ ಗೌಡಗೂ ದರ್ಶನ್ ಗೂ ಮದುವೆಯಾಗಿದ್ಯಾ, ಏನು ಸಂಬಂಧ ಎಂದು ಪ್ರಶ್ನಿಸಿದ ಜಡ್ಜ್

Krishnaveni K
ಮಂಗಳವಾರ, 22 ಏಪ್ರಿಲ್ 2025 (15:28 IST)
ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ವೇಳೆ ಜಡ್ಜ್ ದರ್ಶನ್ ಹಾಗೂ ಪವಿತ್ರಾ ಗೌಡಗೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.

ನಟ ದರ್ಶನ್ ಮತ್ತು ಇತರೆ ಏಳು ಆರೋಪಿಗಳಿಗೆ ನೀಡಿದ್ದ ಜಾಮೀನು ಪ್ರಶ್ನಿಸಿ ಪೊಲೀಸರು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅದರಂತೆ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ದರ್ಶನ್ ಪರ ಖ್ಯಾತ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸುತ್ತಿದ್ದಾರೆ.

ಈ ನಡುವೆ ಅಭಿಷೇಕ್ ಗೆ ದರ್ಶನ್ ಮತ್ತು ಪವಿತ್ರಾ ಗೌಡ ನಡುವಿನ ಸಂಬಂಧವೇನು ಎಂದು ಪ್ರಶ್ನಿಸಿದ್ದಾರೆ. ದರ್ಶನ್ ಮತ್ತು ಪವಿತ್ರಾಗೆ ಮದುವೆಯಾಗಿದೆಯೇ, ಮೆಸೇಜ್ ಕಳುಸಿದ್ದು ದರ್ಶನ್ ಪತ್ನಿಗಾ?, ಪವಿತ್ರಾ ಗೌಡ ದರ್ಶನ್ ಪತ್ನಿಯಾ ಎಂದು ಜಡ್ಜ್ ಪ್ರಶ್ನೆ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ದರ್ಶನ್ ಪರ ವಾದ ಮಂಡಿಸುತ್ತಿರುವ ವಕೀಲ ಅಭಿಷೇಕ್ ಮನು ಸಿಂಘ್ವಿ, ದರ್ಶನ್ ಕೊಲೆ ಮಾಡಿದ್ದಾರೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ವಿಡಿಯೋಗಳಲ್ಲಿ ಎಲ್ಲೂ ದರ್ಶನ್ ಇಲ್ಲ ಎಂದು ವಾದ ಮಂಡಿಸಿದ್ದಾರೆ.ಇದೀಗ ವಿಚಾರಣೆಯನ್ನು ಮೇ 14 ಕ್ಕೆ ಮುಂದೂಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Vaishnavi Gowda: ರಿಯಲ್ ಲೈಫ್ ಗೆಳೆಯನ ಜೊತೆಗೂ ಪಕ್ಕಾ ಸೀತೆಯಂತೇ ಇರ್ತಾರೆ ವೈಷ್ಣವಿ ಗೌಡ

Darshan Thoogudeepa: ನಟ ದರ್ಶನ್ ಗೆ ಶುರುವಾಯ್ತು ಗಡ ಗಡ: ಸುಪ್ರೀಂಕೋರ್ಟ್ ನಲ್ಲಿ ಇಂದು ಭವಿಷ್ಯ

Prithwi Bhat marriage: ಸರಿಗಮಪ ಸಿಂಗರ್ ಪೃಥ್ವಿ ಭಟ್ ಮದುವೆ ವಿವಾದ: ಮನೆ ಬಿಟ್ಟು ಹೋಗಿದ್ದಕ್ಕೆ ಕಾರಣ ಹೇಳಿದ ಗಾಯಕಿ

Mahesh Babu: ಖ್ಯಾತ ನಟ ಮಹೇಶ್ ಬಾಬುಗೆ ಇಡಿ ನೋಟಿಸ್

Video: ನಟ ದರ್ಶನ್ ಗೆ ಈಗ ಎಲ್ಲೇ ಹೋದ್ರೂ ವೈಫು ವಿಜಿ ಜೊತೆಗಿರಲೇಬೇಕು

ಮುಂದಿನ ಸುದ್ದಿ
Show comments