Webdunia - Bharat's app for daily news and videos

Install App

ಸೂಪರ್ ಸ್ಟಾರ್ ರಜನೀಕಾಂತ್ ಬಿಜೆಪಿ ಸೇರ್ತಾರಾ?!

Webdunia
ಬುಧವಾರ, 22 ಮಾರ್ಚ್ 2017 (09:23 IST)
ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯ ಸೇರ್ಪಡೆ ಬಗ್ಗೆ ಹಲವು ದಿನಗಳಿಂದ ಉಹಾಪೋಹಗಳಿವೆ. ಇದೀಗ ರಜನಿ ಆರ್ ಕೆ ನಗರ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿಯನ್ನು ಭೇಟಿ ಮಾಡಿದ್ದು, ಊಹಾಪೂಹಗಳಿಗೆ ರೆಕ್ಕೆ ಮೂಡಿಸಿವೆ.

 

ಜಯಲಲಿತಾರಿಂದ ತೆರವಾದ ಆರ್ ಕೆ ನಗರ ಕ್ಷೇತ್ರಕ್ಕೆ ಏಪ್ರಿಲ್ ನಲ್ಲಿ ಉಪಚುನಾವಣೆ ನಡೆಯಲಿದೆ. ಇದಕ್ಕಾಗಿ ರಾಜಕೀಯ ಪಕ್ಷಗಳ ನಡುವೆ ಭಾರೀ ಪೈಪೋಟಿ ಏರ್ಪಟ್ಟಿದೆ. ಇದರ ನಡುವೆ ಅಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಗಂಗೈ ಅಮ್ರಾನ್ ರಜನೀಕಾಂತ್ ರನ್ನು ಭೇಟಿಯಾಗಿರುವುದು ಗಾಸಿಪ್ ಗೆ ಎಡೆ ಮಾಡಿಕೊಟ್ಟಿದೆ.

 
ಸಂಗೀತ ನಿರ್ದೇಶಕ ಇಳಯರಾಜ ಅವರ ಸಹೋದರನೂ ಆಗಿರುವ ಗಂಗೈ ರಜನೀಕಾಂತ್ ರನ್ನು ಭೇಟಿಯಾಗಿದ್ದು ಸೌಹಾರ್ದಯುತವಾಗಿ ಎನ್ನಲಾಗಿದೆ. ರಜನೀಕಾಂತ್ ಬಿಜೆಪಿ ಅಭ್ಯರ್ಥಿಗೆ ಶುಭಕೋರಿರುವುದರಿಂದ ಅವರ  ಅಭಿಮಾನಿಗಳ ಓಟು ಬಿಜೆಪಿಗೆ ಬೀಳಲಿದೆ ಎಂಬ ಲೆಕ್ಕಾಚಾರ ಹಾಕಲಾಗಿದೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rohit Basfore: ಸ್ನೇಹಿತರ ಜತೆ ಹೊರಗಡೆ ಹೋದ ಬಾಲಿವುಡ್ ನಟ ರೋಹಿತ್ ಬಾಸ್ಪೋರ್ ಶವವಾಗಿ ಪತ್ತೆ

Drugs Case: ಕೇರಳದ ಖ್ಯಾತ ರಾಪರ್ ವೇದನ್ ಅರೆಸ್ಟ್‌

ತಿರುಪತಿ ತಿಮ್ಮಪ್ಪನ ದರ್ಶನ್ ಪಡೆದ ನಟಿ ಆಶಿಕಾ ರಂಗನಾಥ್‌: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ಬಿಜೆಪಿಗೆ ಪ್ರೀತಿ ಜಿಂಟಾ ಸೇರ್ಪಡೆ: ವದಂತಿಗೆ ಕೌಂಟರ್‌ ಕೊಟ್ಟ ಬಾಲಿವುಡ್ ನಟಿ

Prithwi Bhat marriage: ಮದುವೆ ಬಳಿಕ ಗಾಯಕಿ ಪೃಥ್ವಿ ಭಟ್ ಮೊದಲ ಬಾರಿಗೆ ಗಂಡನ ಜೊತೆ ಇರುವ ಫೋಟೋ ರಿವೀಲ್

ಮುಂದಿನ ಸುದ್ದಿ
Show comments