Webdunia - Bharat's app for daily news and videos

Install App

ಪುನೀತ್ ಸಮಾಧಿ ಮುಂದೆ ಕುಸಿದು ನಿಂತ ತಮಿಳು ನಟ ಸೂರ್ಯ

Webdunia
ಶುಕ್ರವಾರ, 5 ನವೆಂಬರ್ 2021 (16:15 IST)
ಬೆಂಗಳೂರು: ಇತ್ತೀಚೆಗಷ್ಟೇ ನಿಧನರಾದ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಇಂದು ತಮಿಳು ಸ್ಟಾರ್ ನಟ ಸೂರ್ಯ ಭೇಟಿಯಿತ್ತಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈ ವೇಳೆ ಜೊತೆಯಾಗಿದ್ದಾರೆ. ಪುನೀತ್ ಸಮಾಧಿ ಮುಂದೆ ಹಾರ ಹಾಕಿದಾಗ ಗೆಳೆಯನನ್ನು ನೆನೆದು ಭಾವುಕರಾದ ಸೂರ್ಯ ಕುಸಿದು ನಿಂತು ಕಣ್ಣೀರು ಹಾಕಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುವಾಗಲೂ ಭಾವುಕರಾಗಿಯೇ ಮಾತನಾಡಿದ್ದಾರೆ. ಪುನೀತ್ ನನಗೆ 7 ತಿಂಗಳಾಗಿದ್ದಾಗಲೇ ಗೊತ್ತು. ನಮ್ಮ ಎರಡೂ ಕುಟುಂಬದವರು ಆತ್ಮೀಯ ಸಂಬಂಧ ಹೊಂದಿದ್ದೇವೆ. ಅವರ ಯಾವ ಫೋಟೋ, ವಿಡಿಯೋ ನೋಡಿದರೂ ನಗುತ್ತಲೇ ಇರುತ್ತಾರೆ. ಅವರಿಗೆ ಇಂಥಾ ಪರಿಸ್ಥಿತಿ ಬಂದಿದ್ದು ಇದು ನ್ಯಾಯವಲ್ಲ ಎಂದು ಸೂರ್ಯ ಕಣ್ಣೀರು ಹಾಕಿದ್ದಾರೆ. ಬಳಿಕ ಪುನೀತ್ ನಿವಾಸಕ್ಕೂ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ಮುಂದಿನ ಸುದ್ದಿ
Show comments