Webdunia - Bharat's app for daily news and videos

Install App

ಪುನೀತ್ ಸಮಾಧಿ ಮುಂದೆ ಕುಸಿದು ನಿಂತ ತಮಿಳು ನಟ ಸೂರ್ಯ

Webdunia
ಶುಕ್ರವಾರ, 5 ನವೆಂಬರ್ 2021 (16:15 IST)
ಬೆಂಗಳೂರು: ಇತ್ತೀಚೆಗಷ್ಟೇ ನಿಧನರಾದ ಪುನೀತ್ ರಾಜ್ ಕುಮಾರ್ ಅವರ ಸಮಾಧಿಗೆ ಇಂದು ತಮಿಳು ಸ್ಟಾರ್ ನಟ ಸೂರ್ಯ ಭೇಟಿಯಿತ್ತಿದ್ದಾರೆ.

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈ ವೇಳೆ ಜೊತೆಯಾಗಿದ್ದಾರೆ. ಪುನೀತ್ ಸಮಾಧಿ ಮುಂದೆ ಹಾರ ಹಾಕಿದಾಗ ಗೆಳೆಯನನ್ನು ನೆನೆದು ಭಾವುಕರಾದ ಸೂರ್ಯ ಕುಸಿದು ನಿಂತು ಕಣ್ಣೀರು ಹಾಕಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡುವಾಗಲೂ ಭಾವುಕರಾಗಿಯೇ ಮಾತನಾಡಿದ್ದಾರೆ. ಪುನೀತ್ ನನಗೆ 7 ತಿಂಗಳಾಗಿದ್ದಾಗಲೇ ಗೊತ್ತು. ನಮ್ಮ ಎರಡೂ ಕುಟುಂಬದವರು ಆತ್ಮೀಯ ಸಂಬಂಧ ಹೊಂದಿದ್ದೇವೆ. ಅವರ ಯಾವ ಫೋಟೋ, ವಿಡಿಯೋ ನೋಡಿದರೂ ನಗುತ್ತಲೇ ಇರುತ್ತಾರೆ. ಅವರಿಗೆ ಇಂಥಾ ಪರಿಸ್ಥಿತಿ ಬಂದಿದ್ದು ಇದು ನ್ಯಾಯವಲ್ಲ ಎಂದು ಸೂರ್ಯ ಕಣ್ಣೀರು ಹಾಕಿದ್ದಾರೆ. ಬಳಿಕ ಪುನೀತ್ ನಿವಾಸಕ್ಕೂ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments