ನಟ ಸುಶಾಂತ್ ಸಿಂಗ್ ಮರಣೋತ್ತರ ಪರೀಕ್ಷೆ ಸುತ್ತ ಅನುಮಾನ?

Webdunia
ಮಂಗಳವಾರ, 29 ಸೆಪ್ಟಂಬರ್ 2020 (22:06 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಅಭಿಮಾನಿಗಳು ಹಾಗೂ ತನಿಖಾಧಿಕಾರಿಗಳಿಗೆ ಅನುಮಾನಗಳು ದಟ್ಟವಾಗುತ್ತಲೆ ಸಾಗಿವೆ.

ಈ ನಡುವೆ ಕೂಪರ್ ಆಸ್ಪತ್ರೆ ಮಾಡಿರುವ ಮರಣೋತ್ತರ ಪರೀಕ್ಷೆಯ ಬಗ್ಗೆ ಏಮ್ಸ್ ಸಂಶೋಧನೆಗಳು ಅನುಮಾನ ವ್ಯಕ್ತಪಡಿಸಿವೆ ಎನ್ನಲಾಗುತ್ತಿದೆ.

ಏಮ್ಸ್ ಸಂಶೋಧನೆಗಳು ನಟನ ಸಾವಿನ ಸಮಯ ಏಕೆ ಕಾಣೆಯಾಗಿರೋದು ಮತ್ತು ಶವಪರೀಕ್ಷೆ ಕೋಣೆಯಲ್ಲಿ ಬೆಳಕಿನ ಕೊರತೆ ಸೇರಿದಂತೆ ಮುಂತಾದ ಕೆಲವು ಪ್ರಮುಖ ಪ್ರಶ್ನೆಗಳನ್ನು ಕೇಳಿದೆ ಎನ್ನಲಾಗಿರುವುದು ಹೊಸ ಚರ್ಚೆಗೆ ಕಾರಣವಾಗುತ್ತಿದೆ.

ಸುಶಾಂತ್ ಸಿಂಗ್ ರಜಪೂತ್ ಅವರ ಸಾವು ಅಭಿಮಾನಿಗಳಿಗೆ ಅನೇಕ ಪ್ರಶ್ನೆಗಳನ್ನು ಕೇಳುವಂತೆ ಮಾಡುತ್ತಿದೆ. ಈ ನಡುವೆ ಏಮ್ಸ್ ತನ್ನ ವರದಿಯನ್ನು ಸಿಬಿಐಗೆ ನೀಡಿದೆ ಎಂಬ ಸುದ್ದಿ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಾಮೀನು ನೀಡುವಂತೆ ಸುಪ್ರೀಂಕೋರ್ಟ್ ಮೊರೆ ಹೋದ ದರ್ಶನ್

ಟಾಕ್ಸಿಕ್ ಸಿನಿಮಾ ರಿಲೀಸ್ ಮತ್ತೆ ಮುಂದೂಡಿಕೆ: ಕಾರಣ ತಿಳಿಸಿದ ಯಶ್

ಹೆಸರಿನಲ್ಲಿ ಅಹಿಂಸೆ, ಆದರೆ ನಿಮ್ಮ ಮಾತಿನಲ್ಲಿ ಕನ್ನಡಿಗರ ಭಾವನೆಗಳಿಗೆ ಮಾಡುವ ಹಿಂಸೆ

ಕನ್ನಡ ಸಿನಿಮಾದ ಸರ್ಸೆ ನಿನ್ನ ಸೆರಗ ಸರ್ಸೆ ಹಾಡು ವಿವಾದ: ಲಿಖಿತವಾಗಿ ‌ಕ್ಷಮೆಯಾಚಿಸಿದ ಸಂಜಯ್ ದತ್

ಸಾಹಸಸಿಂಹ ವಿಷ್ಣುವರ್ಧನ್ ಗೆ ಇನ್ನೂ ಸಿಗದ ಕರ್ನಾಟಕ ರತ್ನ ಪ್ರಶಸ್ತಿ: ಅನಿರುದ್ಧ ಜತ್ಕರ್ ಗೆ ಸಿಎಂ ಕೊಟ್ಟ ಭರವಸೆಯೇನು

ಮುಂದಿನ ಸುದ್ದಿ
Show comments