ಸುಶಾಂತ್ ಸಿಂಗ್ ಕೇಸ್ : ಅಡುಗೆ ಭಟ್ಟನ ತೀವ್ರ ವಿಚಾರಣೆ

Webdunia
ಶುಕ್ರವಾರ, 21 ಆಗಸ್ಟ್ 2020 (17:14 IST)
ಬಾಲಿವುಡ್ ನಟ ಸುಶಾಂತ್ ಸಿಂಗ ರಜಪೂತ್ ಸಾವಿನ ಕೇಸ್ ನ ತನಿಖೆಯನ್ನು ಸಿಬಿಐ ಆರಂಭಿಸಿದೆ.

ಮುಂಬೈ ಆಗಮಿಸಿದ ಸಿಬಿಐ ತಂಡವು ಬಾಲಿವುಡ್ ನಟನ ಮನೆಯಲ್ಲಿ ಅಡುಗೆ ಮಾಡುತ್ತಿದ್ದ ನೀರಜ್ ಎಂಬಾತನನ್ನು ತೀವ್ರವಾಗಿ ವಿಚಾರಣೆ ನಡೆಸಿದೆ.

ಇನ್ನು, ಸುಶಾಂತ್ ಸಿಂಗ್ ರಜಪೂತ್ ಅವರ ಮರಣೋತ್ತರ ವರದಿ ಸೇರಿದಂತೆ ಪ್ರಮುಖ ಸಾಕ್ಷ್ಯಗಳನ್ನು ಮುಂಬೈ ಪೊಲೀಸರಿಂದ ಸಿಬಿಐ ತಂಡವು ಪಡೆದುಕೊಂಡಿತು.

ನಟ ಸಾವಿನ ಕುರಿತಾಗಿ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಸಿಬಿಐ ತನಿಖೆಗೆ ನಟನ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದು, ಬೇಗ ಸತ್ಯ ಹೊರ ಬಂದು, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎನ್ನುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರ್ಣ ಧಾರವಾಹಿಯಿಂದ ದಿಡೀರ್ ಹೊರ ನಡೆದ ನಾಗಾಭರಣ: ರಮೇಶ್ ಪಾತ್ರಕ್ಕೆ ಬಂದ ಮತ್ತೊಬ್ಬ ಹಿರಿಯ ನಟ

ಈ ಒಂದು ವಿಚಾರದಲ್ಲಿ ಅಣ್ಣಾವ್ರದ್ದೇ ಪಾಲಿಸಿ ಮೋಹನ್ ಲಾಲ್ ಅವರದ್ದು

ಟಾಕ್ಸಿಕ್ ಸಿನಿಮಾ ರಿಲೀಸ್ ಡೇಟ್ ದಿಡೀರ್ ಮುಂದೂಡಿಕೆ: ಈ ನಿರ್ಧಾರಕ್ಕೆ ಕಾರಣ ತಿಳಿಸಿದ ಯಶ್

ಯಾವನ್ ಬಂದ್ ಹೇಳಿದ್ರೂ ಡಿಲೀಟ್ ಮಾಡಲ್ಲ: ಸುದೀಪ್ ಹಾಡಿನ ವಿವಾದಕ್ಕೆ ಡಾಗ್ ಸತೀಶ್ ಸವಾಲು

ನಾನು ಮತ್ತು ವಿಜಯ್.. ಅದೊಂದು ಅದ್ಭುತ ರಾತ್ರಿಯಾಗಿತ್ತು: ಫೋಟೋ ಹಂಚಿಕೊಂಡ ರಶ್ಮಿಕಾ ಮಂದಣ್ಣ

ಮುಂದಿನ ಸುದ್ದಿ
Show comments