Webdunia - Bharat's app for daily news and videos

Install App

ಸುಶಾಂತ್ ಆತ್ಮಹತ್ಯೆ ಪ್ರಕರಣ: ಸಲ್ಮಾನ್ ಖಾನ್, ಕರಣ್ ಜೋಹರ್ ವಿರುದ್ಧ ಪ್ರಕರಣ ದಾಖಲು

Webdunia
ಗುರುವಾರ, 18 ಜೂನ್ 2020 (09:23 IST)
ಮುಂಬೈ: ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೆ ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತ ಕಾರಣ ಎಂಬ ಆರೋಪದ ಬೆನ್ನಲ್ಲೇ ಘಟಾನುಘಟಿ ಸ್ಟಾರ್ ಗಳ ವಿರುದ್ಧ ಬಿಹಾರದಲ್ಲಿ ಪ್ರಕರಣವೊಂದು ದಾಖಲಾಗಿದೆ.

 
ಸುಶಾಂತ್ ಸಾವಿಗೆ ಸಂಬಂಧಿಸಿದಂತೆ ಬಾಲಿವುಡ್ ನಲ್ಲಿ ಹೊರಗಿನಿಂದ ಬಂದವರನ್ನು ಕೀಳಾಗಿ ನಡೆಸಿಕೊಳ್ಳಲಾಗುತ್ತದೆ ಎಂದು ಆರೋಪಿಸಿ ಬಿಹಾರದ ಮುಝಾಫರ್ ಪುರ್ ನಲ್ಲಿ ಸಲ್ಮಾನ್, ಕರಣ್ ಜೋಹರ್, ಸಂಜಯ್ ಲೀಲಾ ಬನ್ಸಾಲಿ, ಏಕ್ತಾ ಕಪೂರ್ ಸೇರಿದಂತೆ ಎಂಟು ಘಟಾನುಘಟಿ ಸಿನಿಮಾ ನಟ, ನಿರ್ದೇಶಕ, ನಿರ್ಮಾಪಕರ ವಿರುದ್ಧ ಸುಧೀರ್ ಕುಮಾರ್ ಓಝಾ ಎಂಬ ವಕೀಲರು ದೂರು ಸಲ್ಲಿಸಿದ್ದಾರೆ.

ಇವರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುಶಾಂತ್ ರನ್ನು ಏಳು ಸಿನಿಮಾಗಳಿಂದ ಕೈ ಬಿಡಲೂ ಈ ಕಾಲೆಳೆಯುವ ಮಂದಿಯೇ ಕಾರಣ ಎಂದು ಸುಧೀರ್ ಕುಮಾರ್ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments