Webdunia - Bharat's app for daily news and videos

Install App

ನಟ ಸುಶಾಂತ ಸಿಂಗ್ ಹೆಸರಿಗೆ ಮಸಿ ಬಳಿಯುತ್ತಿದ್ದ ವ್ಯಕ್ತಿ ಬಂಧನ

Webdunia
ಭಾನುವಾರ, 18 ಅಕ್ಟೋಬರ್ 2020 (18:39 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಕೇಸ್ ಗೆ ಸಂಬಂಧಿಸಿದಂತೆ ನ್ಯಾಯವಾದಿಯೊಬ್ಬರನ್ನು ಬಂಧನ ಮಾಡಲಾಗಿದೆ.
 

ಸಾಮಾಜಿಕ ಜಾಲತಾಣಗಳಲ್ಲಿ ವಕೀಲ ವಿಬೋರ್ ಆನಂದ ಎಂಬವರು ನಟ ಸುಶಾಂತ ಸಿಂಗ್ ರಜಪೂತ್, ಅರ್ಬಾಜ್ ಖಾನ್, ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಮತ್ತು ಸಚಿವ ಆದಿತ್ಯ ಠಾಕ್ರೆ ಸೇರಿದಂತೆ ಹಲವರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದರು.

ಇನ್ನು ನಟ ಸುಶಾಂತ ಸಿಂಗ್ ಮ್ಯಾನೇಜರ್ ದಿಶಾ ಸಾಲಿಯಾನ ಕೇಸ್ ಗೆ ಸಂಬಂಧಿಸಿದಂತೆ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದರು ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments