Webdunia - Bharat's app for daily news and videos

Install App

ಅವಕಾಶಕ್ಕಾಗಿ ಯಶ್ ನನ್ನ ಬಳಿ ಕಣ್ಣೀರಿಟ್ಟಿದ್ದರು ಎಂದಿದ್ದಕ್ಕೆ ಟ್ರೋಲ್ ಆದ ತಮಿಳು ನಟ

Webdunia
ಶುಕ್ರವಾರ, 18 ಆಗಸ್ಟ್ 2023 (15:56 IST)
ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್ ಆಗಿ ಸಿನಿ ಮಾರ್ಕೆಟ್ ನಲ್ಲಿ ಭಾರೀ ಬೇಡಿಕೆಯಲ್ಲಿರುವ ನಟ ಈ ಹಿಂದೆ ಅವಕಾಶಕ್ಕಾಗಿ ನನ್ನ ಬಳಿ ಕಣ್ಣೀರು ಹಾಕಿದ್ದರು. ಅವರಿಗೆ ಹೊಟ್ಟೆ ತುಂಬ ಊಟ ಹಾಕಿದ್ದೆ ಎಂದು ತಮಿಳು ನಟ ಜೈ ಆಕಾಶ್ ಹೇಳಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ನಟ ಜೈ ಆಕಾಶ್ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ. ಆದರೆ ಇದು ಎಷ್ಟು ಸತ್ಯವೋ ಸುಳ್ಳೋ ಗೊತ್ತಿಲ್ಲ. ಯಶ್ ಅಭಿಮಾನಿಗಳಂತೂ ಆಕಾಶ್ ಅವರ ಈ ಹೇಳಿಕೆ ನಂಬಲು ತಯಾರಿಲ್ಲ.

ಆಕಾಶ್ ಹೇಳಿಕೆಯನ್ನು ಯಶ್ ಅಭಿಮಾನಿಗಳು ಟ್ರೋಲ್ ಮಾಡುತ್ತಿದ್ದಾರೆ. ಪ್ರಚಾರಕ್ಕಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ನಮ್ಮ ರಾಕಿ ಭಾಯಿ ತಮಿಳು ನಟರ ಬಳಿ ಸಹಾಯ ಕೇಳಲು ಸಾಧ‍್ಯವೇ ಇಲ್ಲ ಎನ್ನುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

ಮುಂದಿನ ಸುದ್ದಿ
Show comments