Webdunia - Bharat's app for daily news and videos

Install App

ತಮಿಳಿನ ಖ್ಯಾತ ನಿರ್ದೇಶಕ ಕೆವಿ ಆನಂದ್ ಹೃದಯಾಘಾತದಿಂದ ನಿಧನ

Webdunia
ಶುಕ್ರವಾರ, 30 ಏಪ್ರಿಲ್ 2021 (11:41 IST)
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ ಕೆವಿ ಆನಂದ್ ಅವರು ಹೃದಯಾಘಾತದಿಂದ ಶುಕ್ರವಾರ ಚೆನ್ನೈ ನಲ್ಲಿ ನಿಧನರಾಗಿದ್ದಾರೆ.

ಇವರಿಗೆ 54 ವರ್ಷ ವಯಸ್ಸಾಗಿದ್ದು, ಶುಕ್ರವಾರ ಮುಂಜಾನೆ ಹೃದಯಾಘಾತದಿಂದ ಬಳಲುತ್ತಿದ್ದರು, ಮುಂಜಾನೆ 3 ಗಂಟೆಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯು ಚೆನ್ನೈನ ಬೆಸೆಂಟ್ ನಗರ ಶವಾಗಾರದಲ್ಲಿ ನಡೆಯಲಿದೆ ಎನ್ನಲಾಗಿದೆ. ಕಾಲಿವುಡ್ ನ ಗಣ್ಯರು ಅಂತಿಮ ನಮನ ಸಲ್ಲಿಸುದ್ದಾರೆ.

ಇವರು ಸಿನಿಮಾಟೋಗ್ರಾಫರ್ , ನಿರ್ದೇಶಕ ಮತ್ತು ಫೋಟೋ ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರು 1990ರ ಆರಂಭದಲ್ಲಿ ಬಾಲಿವುಡ್ ಸೇರಿದಂತೆ ಅನೇಕ ಕಡೆ 15 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments