Webdunia - Bharat's app for daily news and videos

Install App

ತಮಿಳಿನ ಖ್ಯಾತ ನಿರ್ದೇಶಕ ಕೆವಿ ಆನಂದ್ ಹೃದಯಾಘಾತದಿಂದ ನಿಧನ

Webdunia
ಶುಕ್ರವಾರ, 30 ಏಪ್ರಿಲ್ 2021 (11:41 IST)
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ ಕೆವಿ ಆನಂದ್ ಅವರು ಹೃದಯಾಘಾತದಿಂದ ಶುಕ್ರವಾರ ಚೆನ್ನೈ ನಲ್ಲಿ ನಿಧನರಾಗಿದ್ದಾರೆ.

ಇವರಿಗೆ 54 ವರ್ಷ ವಯಸ್ಸಾಗಿದ್ದು, ಶುಕ್ರವಾರ ಮುಂಜಾನೆ ಹೃದಯಾಘಾತದಿಂದ ಬಳಲುತ್ತಿದ್ದರು, ಮುಂಜಾನೆ 3 ಗಂಟೆಗೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆಯು ಚೆನ್ನೈನ ಬೆಸೆಂಟ್ ನಗರ ಶವಾಗಾರದಲ್ಲಿ ನಡೆಯಲಿದೆ ಎನ್ನಲಾಗಿದೆ. ಕಾಲಿವುಡ್ ನ ಗಣ್ಯರು ಅಂತಿಮ ನಮನ ಸಲ್ಲಿಸುದ್ದಾರೆ.

ಇವರು ಸಿನಿಮಾಟೋಗ್ರಾಫರ್ , ನಿರ್ದೇಶಕ ಮತ್ತು ಫೋಟೋ ಪತ್ರಕರ್ತರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರು 1990ರ ಆರಂಭದಲ್ಲಿ ಬಾಲಿವುಡ್ ಸೇರಿದಂತೆ ಅನೇಕ ಕಡೆ 15 ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಅಭಿನಯ, ಹುಡುಗು ಯಾರು ಗೊತ್ತಾ

ಮೌನವಾಗಿದ್ದ ನಟಿ ನಜ್ರೀಯಾ ಫಹಾದ್‌ ಶಾಕಿಂಗ್ ಪೋಸ್ಟ್, ಈ ಸುದ್ದಿಯನ್ನು ಕೇಳಲೂ ನಾವು ತಯಾರಿಲ್ಲ ಎಂದಾ ಫ್ಯಾನ್ಸ್‌

ಮುಂದಿನ ಸುದ್ದಿ
Show comments