ರಾಬರ್ಟ್ ಬಿಡುಗಡೆಗೂ ಮೊದಲೇ ದರ್ಶನ್ ಜತೆ ಮತ್ತೊಂದು ಸಿನಿಮಾ ಅನೌನ್ಸ್ ಮಾಡಿದ ತರುಣ್ ಸುಧೀರ್

Webdunia
ಶನಿವಾರ, 1 ಆಗಸ್ಟ್ 2020 (12:06 IST)
ಬೆಂಗಳೂರು: ಕೊರೋನಾದಿಂದಾಗಿ ರಾಬರ್ಟ್ ಸಿನಿಮಾ ಇನ್ನೂ ಬಿಡುಗಡೆಯಾಗಿಲ್ಲ. ಹಾಗಿದ್ದರೂ ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕ್ರೇಜ್ ಏನೂ ಕಡಿಮೆಯಾಗಿಲ್ಲ.


ಇದೀಗ ರಾಬರ್ಟ್ ಬಿಡುಗಡೆಯಾಗುವ ಮೊದಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ಮತ್ತೊಂದು ಸಿನಿಮಾ ಮಾಡುವ ಬಗ್ಗೆ ನಿರ್ದೇಶಕ ತರುಣ್ ಸುಧೀರ್ ಘೋಷಿಸಿದ್ದಾರೆ.

ನಿನ್ನೆ ವರಮಹಾಲಕ್ಷ್ಮಿ ಹಬ್ಬ ನಿಮಿತ್ತ ಹೊಸ ಸಿನಿಮಾಗೆ ಸ್ಕ್ರಿಪ್ಟ್ ಬರೆಯುವ ಕೆಲಸ ಶುರು ಮಾಡಿಕೊಂಡಿದ್ದಾರೆ ತರುಣ್. ಅಂದ ಹಾಗೆ ಈ ಸಿನಿಮಾವೂ ಉಮಾಪತಿ ಗೌಡ ನಿರ್ಮಾಣದಲ್ಲೇ ಲಾಂಚ್ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಜಿ ಸರಿಗಮಪ ಜೂರಿ ಮೋಹನ್ ಏಕಮಾತ್ರ ಪುತ್ರ ಹೃತಿಕ್ ಹಠಾತ್ ನಿಧನ

ಮುಂದಿನ ಸುದ್ದಿ
Show comments